ಕಲಬುರಗಿ: ಕಾಂಗ್ರೆಸ್ ಪಕ್ಷದ ಮುಖಂಡ, ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸುಭಾಷ ರಾಠೋಡ ಅವರು ಕೇವಲ 558 ಮತಗಳ ಅಂತರದಿಂದ ಸೋತಿದ್ದು, ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕಾಳಗಿ ಕೋಡ್ಲಿ ಬ್ಲಾಕ್ ಕಾಂಗ್ರೆಸ್ ಕೋಶಾಧ್ಯಕ್ಷ ವೀರಭದ್ರಯ್ಯ ಸಾಲಿಮಠ ಮನವಿ ಮಾಡಿದರು.
ಪಕ್ಷದ ನಿμÁ್ಠವಂತ ಕಾರ್ಯಕರ್ತರಾಗಿ ಯಾವುದೇ ಜಾತಿ, ಬೇಧವಿಲ್ಲದೆ, ಸಂಕಷ್ಟದಲ್ಲಿರುವವರಿಗೆ ನ್ಯಾಯ ಒದಗಿಸುವ ಮೂಲಕ ಕ್ಷೇತ್ರದಾದ್ಯಂತ ಒಳ್ಳೆಯ ಹೆಸರು ಮಾಡಿರುವ ರಾಠೋಡ್ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಿಲ್ಲೆಯ ಸಚಿವರು ಹಾಗೂ ಪಕ್ಷದ ವರಿಷ್ಠರು ಸುಭಾಷ ರಾಠೋಡ ಅವರ ಪ್ರಾಮಾಣಿಕ ಸೇವೆ ಗುರುತಿಸಿ ಸೂಕ್ತ ಸ್ಥಾನ ಮಾನ ನೀಡಬೇಕು ಎಂದು ಒತ್ತಾಯಿಸಿದರು.
ಬಸವರಾಜ ತುಪ್ಪದ, ಗಿರಿಮಲ್ಲಪ್ಪ ಬೂಸೂನ, ವಿಜಯಕುಮಾರ ತಮಕೂನ, ದೇಸು ಚವ್ಹಾಣ, ಮಹೆತಾಬ ಖುರೇಶಿ ಇದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…