ಸುರಪುರ: ನಗರಸಭೆ ವ್ಯಾಪ್ತಿಯ ಸತ್ಯಂಪೇಟೆಯ ನಿವಾಸಿಗಳಾದ ಮಹಾಂತ ಮಲ್ಲಿಕಾರ್ಜುನ ಸತ್ಯಂಪೇಟೆಯವರಿಗೆ ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯ ಆಂಗ್ಲ ಭಾಷೆಯಲ್ಲಿ (ಪಿಎಚ್ಡಿ) ಡಾಕ್ಟರೆಟ್ ಪದವಿ ಪ್ರದಾನ ಮಾಡಿದೆ.
ವಿಶ್ವವಿದ್ಯಾಲಯದ ಆಂಗ್ಲ ಭಾಷೆ ವಿಭಾಗದ ಮುಖ್ಯಸ್ಥ ಪ್ರೋ: ಪಿ.ಬಸವರಾಜ ಡೋಣೂರು ಮಾರ್ಗದರ್ಶನದಲ್ಲಿ (Histrising war the Traumair select Noveles Of South Women Writers) ದಕ್ಷಿಣ ಏಶಿಯಾ ಮಹಿಳಾ ಲೇಖಕಿಯರ ಕಾದಂಬರಿಗಳಲ್ಲಿ ಯುದ್ಧ ಆಘಾತದ ಐತಿಹಾಸಿಕ ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ್ದರು.
ಮಹಾಂತ ಎಮ್.ಸತ್ಯಂಪೇಟೆಯವರ ಸಾಧನೆಗೆ ವಿಶ್ವವಿದ್ಯಾಲಯದ ಕುಲಪತಿ,ಕುಲಸಚಿವರು,ಉಪನ್ಯಾಸಕರು,ಸಿಬ್ಬಂದಿಗಳು ಹಾಗೂ ಕುಟುಂಬದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…