ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವದಲ್ಲಿ ದಂಪತಿಗಳು ಒಟ್ಟಿಗೆ ಡಾಕ್ಟರೇಟ್ ಪದವಿ ಪಡೆದುಕೊಂಡರು.
ಯಡ್ರಾಮಿ ತಾಲ್ಲೂಕಿನ ಡಾ.ಮಹಾಲಿಂಗಪ್ಪ ಮಂಗಳೂರು ಅರ್ಥಶಾಸ್ರ್ತˌ ಸೌಭಾಗ್ಯ ಮಂಗಳೂರು ಅವರು ಕನ್ನಡ ಅಧ್ಯಯನದಲ್ಲಿ ಪಿಹೆಚ್.ಡಿ ಪಡೆದುಕೊಂಡರು.
ಡಾ.ಮಹಾಲಿಂಗಪ್ಪ ಅವರು ಅರ್ಥಶಾಸ್ರ್ತ ವಿಭಾಗದ ಡಾ.ದಶರಥ ನಾಯಕ ಅವರ ಮಾರ್ಗದರ್ಶನದಲ್ಲಿ “ದ ರೋಲ್ ಆಫ್ ಡಾ.ಬಿ.ಆರ್.ಅಂಬೇಡ್ಕರ್ ಡೆವೆಲಪಮೆಂಟ್ ಕಾರ್ಪೊರೇಶನ್ ಇಮ್ಯಾನ್ಸಿಫಿಕೇಶನ್ ಆಫ್ ದಲಿತ್ಸ್ ದ ಸ್ಪೇಷಲ್ ರೆಫರೆನ್ಸ್ ಟು ಕಲಬುರಗಿ ಡಿಸ್ರ್ಟಿಕ್ಟ್” ಎಂಬ ವಿಷಯದ ಮೇಲೆ ಅಧ್ಯಯನ ಮಾಡಿದ್ದರು.
ಡಾ. ಸೌಭಾಗ್ಯ ಅವರು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕರಾದ ಪ್ರೊ.ಹೆಚ್.ಟಿ ಪೋತೆ ಅವರ ಮಾರ್ಗದರ್ಶನದಲ್ಲಿ ಬಿ.ಶ್ಯಾಮಸುಂದರ್ ಅವರ ಜೀವನ ಸಾಧನೆಯ ಕುರಿತು ಸಂಶೋಧನೆ ಕೈಗೊಂಡಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…