ಬಿಸಿ ಬಿಸಿ ಸುದ್ದಿ

ಕಲಬುರಗಿ: ಡಾ.ಮಹಾಲಿಂಗ ದಂಪತಿಗೆ ಪಿಹೆಚ್ ಡಿ ಪದವಿ ಪ್ರದಾನ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವದಲ್ಲಿ ದಂಪತಿಗಳು ಒಟ್ಟಿಗೆ ಡಾಕ್ಟರೇಟ್ ಪದವಿ ಪಡೆದುಕೊಂಡರು.

ಯಡ್ರಾಮಿ ತಾಲ್ಲೂಕಿನ ಡಾ.ಮಹಾಲಿಂಗಪ್ಪ ಮಂಗಳೂರು ಅರ್ಥಶಾಸ್ರ್ತˌ ಸೌಭಾಗ್ಯ ಮಂಗಳೂರು ಅವರು ಕನ್ನಡ ಅಧ್ಯಯನದಲ್ಲಿ ಪಿಹೆಚ್.ಡಿ ಪಡೆದುಕೊಂಡರು.

ಡಾ.ಮಹಾಲಿಂಗಪ್ಪ ಅವರು ಅರ್ಥಶಾಸ್ರ್ತ ವಿಭಾಗದ ಡಾ.ದಶರಥ ನಾಯಕ ಅವರ ಮಾರ್ಗದರ್ಶನದಲ್ಲಿ “ದ ರೋಲ್ ಆಫ್ ಡಾ.ಬಿ.ಆರ್.ಅಂಬೇಡ್ಕರ್ ಡೆವೆಲಪಮೆಂಟ್ ಕಾರ್ಪೊರೇಶನ್ ಇಮ್ಯಾನ್ಸಿಫಿಕೇಶನ್ ಆಫ್ ದಲಿತ್ಸ್ ದ ಸ್ಪೇಷಲ್ ರೆಫರೆನ್ಸ್ ಟು ಕಲಬುರಗಿ ಡಿಸ್ರ್ಟಿಕ್ಟ್” ಎಂಬ ವಿಷಯದ ಮೇಲೆ ಅಧ್ಯಯನ ಮಾಡಿದ್ದರು.

ಡಾ. ಸೌಭಾಗ್ಯ ಅವರು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕರಾದ ಪ್ರೊ.ಹೆಚ್.ಟಿ ಪೋತೆ ಅವರ ಮಾರ್ಗದರ್ಶನದಲ್ಲಿ ಬಿ.ಶ್ಯಾಮಸುಂದರ್ ಅವರ ಜೀವನ ಸಾಧನೆಯ ಕುರಿತು ಸಂಶೋಧನೆ ಕೈಗೊಂಡಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

4 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago