ಶಹಾಪುರ: ಇಲ್ಲಿನ ಪ್ರಸಿದ್ಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕನ್ನಡ ಮಠ ಎಂದೇ ಖ್ಯಾತಿಯಾದ ಶ್ರೀ ಚರಬಸವೇಶ್ವರ ಸಂಸ್ಥಾನ ಗದ್ದುಗೆಗೆ ಯಾದಗಿರಿ ಜಿಲ್ಲೆಯ ನೂತನ ಶಾಸಕರಾದ ಚನ್ನ ರೆಡ್ಡಿ ತುನ್ನೂರವರು ಆಗಮಿಸಿ ಶ್ರೀ ಚರಬಸವೇಶ್ವರರ ಸನ್ನಿಧಿಯ ದರ್ಶನ ಪಡೆದು ಅರ್ಚನೆ ಪೂಜ ಸಲ್ಲಿಸಿ, ನಮಸ್ಕರಿಸಿದರು. ಪೂಜ್ಯ ಬಸವಯ್ಯ ಸ್ವಾಮಿಗಳ ದರ್ಶನ ಪಡೆದು ಧನ್ಯನಾದೆ ಎಂದು ತಿಳಿಸಿದರು.
ಸಗರನಾಡಿನಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಂಸ್ಥಾನ ಗದ್ದುಗೆಯ ಪಾತ್ರ ಬಹುದೊಡ್ಡದಾಗಿದೆ,ಗದ್ದುಗೆ ಮುಖ್ಯ ಕೇಂದ್ರವಾಗಿದೆ ಎಂದು ಹೇಳಿದರು.
ಸಂಸ್ಥಾನ ಗದ್ದುಗೆಯ ಶರಣು ಬಿ ಗದ್ದುಗೆ ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದರು ಇದೇ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ತುನ್ನೂರವರೆಗೆ ಪೂಜ್ಯರು ಹಾಗೂ ಶರಣು ಗದ್ದುಗೆಯವರು ಶಾಲು ಹೊದಿಸಿ ಗೌರವಿಸಿದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…