ಸಂಗೀತ ಶಿಕ್ಷಕರ ನೇಮಕಾತಿ ಮಾಡುವಂತೆ ಶಾಸಕರಿಗೆ ಮನವಿ

0
60

ಕಲಬುರಗಿ: ಕಳೆದ ಹನ್ನೊಂದು ವರ್ಷಗಳಿಂದ ನಡೆಯದೆ ಇರುವ ಸಂಗೀತ ಶಿಕ್ಷಕರ ನೇಮಕಾತಿ ಮಾಡುಂತೆ  ಅಫಜಲ್ಪುರ ಕ್ಷೇತ್ರದ ಶಾಸಕರಾದ ಎಮ.ವೈ ಪಾಟೀಲ್ ಅವರಿಗೆ ನವ ಕರ್ನಾಟಕ ಸಂಗೀತ ಪದವೀಧರರ ಸಂಘದ  ವತಿಯಿಂದ ಮನವಿ ಸಲ್ಲಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಮಾಜ ಕಲ್ಯಾಣ  ಇಲಾಖೆ ಕಿತ್ತೂರು ರಾಣಿ ಚೆನ್ನಮ್ಮ ನವೋದಯ ಅಟಲ್ ಬಿಹಾರಿ ವಾಜಪೇಯಿ ಮೊರಾರ್ಜಿ ವಸತಿ ಶಾಲೆಗಳಲ್ಲಿ ಸಂಗೀತ ಶಿಕ್ಷಕರನ್ನು ನೇಮಕ ಮಾಡುವಂತೆ ನವ ಕರ್ನಾಟಕ ಸಂಗೀತ ಪದವೀಧರರ ಸಂಘದ ರಾಜ್ಯ ಅಧ್ಯಕ್ಷರಾದ ಬಂಡಯ್ಯ ಹಿರೇಮಠ ಸುಂಟನೂರ ನೇತೃತ್ವದಲ್ಲಿ ಹಿರಿಯ ಕಲಾವಿದರಾದ ಸಿದ್ದಣ್ಣ ದೇಸಾಯಿ ಕಲ್ಲುರ, ನಾಗಲಿಂಗ್ಯ ಸ್ಧಾವರಮಠ, ಅಂಬರೀಶ ಹೂಗಾರ, ಸಿದ್ದಾರೂಢ ಅವರಳ್ಳಿ, ನಗರದ ಕನ್ನಡ ಭವನದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here