ಬಿಸಿ ಬಿಸಿ ಸುದ್ದಿ

ಸುಧಾರಿತ ಬೇಸಾಯ ಕೃಷಿ ತರಬೇತಿ

ಕಲಬುರಗಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಪ್ರಾದೇಶಿಕ ಕೇಂದ್ರ ಮತ್ತು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಇವರ ಸಂಯುಕ್ತಆಶ್ರಯದಲ್ಲಿರೈತರಆದಾಯ ವೃದ್ದಿಸಲು ಸುಧಾರಿತ ಬೇಸಾಯ ಕ್ರಮಗಳು ಮತ್ತು ಬೆಳೆಗಳ ರೋಗ ನಿರ್ವಹಣೆಯ ಬಗ್ಗೆ ತರಬೇತಿಕಾರ್ಯಕ್ರಮವನ್ನು ಅಪಜಲಪೂರ ತಾಲೂಕಿನ ಗೊಬ್ಬರ ಬಿ ಗ್ರಾಮದಲ್ಲಿ ನಡೆಸಲಾಯಿತು.

ಡಾ. ಸಿ.ವಿ.ರಾಮನ್ ಪ್ರಶಸ್ತಿ ಪುರಸ್ಕøತರಾದ ಡಾ. ಎಂ.ಎಸ್. ಜೋಗದಾ ಇವರುಕಾರ್ಯಕ್ರಮವನ್ನುಉದ್ಘಾಟನೆ ಮಾಡಿರೈತರು ಕೃಷಿ ವಿಜ್ಞಾನ ಕೇಂದ್ರದೊಂದಿಗೆ ನಿರಂತರ ಸಂಪರ್ಕಹೊಂದಿ ಪರಿಸರ ಸ್ನೇಹಿ ಕೃಷಿ ವಿಧಾನಗಳನ್ನು ಅನುಸರಿಸಲು ಸಲಹೆ ನೀಡಿದರು. ಅತನೂರ ರೈತ ಸಂಪರ್ಕಕೇಂದ್ರದ ಕೃಷಿ ಅದಿಕಾರಿಗಳಾದ ಶ್ರೀ ಸೈಫನ್ ಸಾಭ್‍ರವರು ಕೃಷಿ ಇಲಾಖೆಯ ಸೌಲಭ್ಯಕುರಿತು ಮಾಹಿತಿ ನೀಡಿದರು.

ಬೇಸಾಯತಜ್ಞರಾದಡಾ.ಯುಸುಫ್‍ಅಲಿ ನಿಂಬರಗಿ, ಕೃಷಿ ಯಂತ್ರೋಪಕರಣಗಳನ್ನು ಬಳಸಿದ್ದಲ್ಲಿ ಕೃಷಿಯಲ್ಲಿ ಕೂಲಿ ಆಳುಗಳ ವೆಚ್ಚವನ್ನು ಕಡಿಮೆ ಮಾಡಬಹುದುಜೊತೆಗೆಕಳೆಮುಕ್ತ ಹೊಲ ನಿರ್ವಹಣೆ, ತೊಗರಿಯೊಂದಿಗೆ ಮಿಶ್ರ ಬೆಳೆಗಳು, ಹತ್ತಿ ಕೃಷಿ ಮಾಹಿತಿರೈತರು ಕೃಷಿ ಸಮಸ್ಯೆಗಳಿಗೆ ಪರಿಹಾರವನ್ನು ತಜ್ಞರಿಂದ ಪಡೆಯಬಹುದಾಗಿದೆ ಎಂದರು.

ಸಸ್ಯರೋಗ ತಜ್ಞರಾದ ಡಾ.ಜಹೀರ್ ಅಹೆಮದರವರು ಸಸ್ಯ ರೋಗಗಳ ನಿರ್ವಹಣೆ, ಪರಿಸರ ಸ್ನೇಹಿ ಕೃಷಿ, ಮಣ್ಣಿನ ಆರೋಗ್ಯ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಂತ್ರಿಕ ಸಹಾಯಕರಾದ ಅನೀಲಕುಮಾರ ಭಸ್ಮೆ ಸ್ವಾಗತಿಸಿದರು, ಯೋಗ ಶಿಕ್ಷಕಿ ಪ್ರಭಾವತಿ ಮೇತ್ರಿ, ಕಾಳಗಿ ಸರಕಾರಿ ಶಾಲಾ ಶಿಕ್ಷಕರಾದ ಪ್ರಭಾಕರ್, ಪ್ರಗತಿಪರರೈತರಾದ ಪ್ರಭು ಲಿಂಗದಳ್ಳಿ ಹಾಗೂ ಗೊಬ್ಬರ(ಬಿ) ಅಫಜಲಪೂರ, ಭಾಗದ ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

1 hour ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

4 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

4 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

4 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

5 hours ago