ಕಲಬುರಗಿ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಕಮಕನೂರ ಗ್ರಾ.ಪಂ.ಸದಸ್ಯರಾದ ರಾಜೇಶ ಎಸ್.ಕಮಕನೂರ ನೇತೃತ್ವದಲ್ಲಿ ಕ್ರೇನ್ ಮೂಲಕ ಬೃಹತ್ ಹೂ ಮಾಲೆ ಹಾಕಿ ಸ್ವಾಗತಿಸಿದರು.
ಸುರೇಶ ಕಮಕನೂರ, ಸುಶಾಂತ ಬೆನಕನಳ್ಳಿ, ನೀಲಕಠ ಸೋಮನೂರ, ಮಹಾದೇವ ಬಮ್ಮನಳ್ಳಿ, ಅವಿನಾಶ ಜೋಕೆ, ನಸವರಾಜ ಬಿ, ಸಮಜಯ್ ತಳವಾರ, ಮರಲಿಂಗ ಪೂಜಾರಿ ಸೇರಿದಂತೆ ಕಾರ್ಯಕರ್ತರು ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…