ಶ್ರದ್ದಾ, ಭಕ್ತಿಯಿಂದ ಜರುಗಿದ ಜಗದಂಬಾ ದೇವಿ ಪಲ್ಲಕ್ಕಿ ಮೆರವಣಿಗೆ

ಶಹಾಬಾದ : ನಗರದ ಆದಿಶಕ್ತಿ ಶ್ರೀ ಜಗದಂಬಾ ಮಂದಿರದಲ್ಲಿ 38ನೇ ವರ್ಷದ ದೇವಿ ಮೂರ್ತಿ ಪ್ರತಿಷ್ಠಾನ ದಿನದ ಅಂಗವಾಗಿ ಶ್ರೀಮದ್ ಭಗವತ ಕಥಾ ಸಪ್ತಾಹ ಸಮಾರೋಪ ಹಾಗೂ ಪಲ್ಲಕ್ಕಿ ದೇವಿ ಪಲ್ಲಕ್ಕಿ ಮೆರವಣಿಗೆಯು ಅದ್ದೂರಿಯಿಂದ ಜರುಗಿತು.

ಜಗದಂಬಾ ಮಂದಿರದಿಂದ ನಡೆದ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ನೂರಾರು ಜನರ ಮಧ್ಯೆ ನಡೆಯಿತು. ಶ್ರದ್ಧಾ ಭಕ್ತಿಯಿಂದ ಮಹಿಳೆಯರು ತಲೆ ಮೇಲೆ ಕುಂಭ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಮೆರವಣಿಗೆಯುದ್ದಕ್ಕೂ ಭಜನೆ, ಯುವಕರ ನರ್ತನ, ಮಹಿಳೆಯರ ಗಾಯನ, ಮೆರವಣಿಗೆಗೆ ಕಳೆ ಕಟ್ಟಿದವು. ದೇವಿಗೆ ಜಯಕಾರದ ಘೋಷಣೆ ಮೊಳಗಿದವು.ಆದಿಶಕ್ತಿ ಜಗದಂಬಾ ದೇವಿ ಮಂದಿರದಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರ ದ ಸಮಾಜ ಸೇವಕಿ ಶ್ರೀಮತಿ ಜಯಶ್ರೀ ಮತ್ತಿಮಡು ರವರಿಂದ ದೇವಿಯ ಮಹಾಮಂಗಳಾರತಿ ಜರುಗಿತು. ವಿಶೇಷ ಪೂಜೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಭಕ್ತರಿಗೆ ಮಹಾ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಪಲ್ಲಕ್ಕಿ ಉತ್ಸವದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ದತ್ತಾತ್ರೇಯ ಝಿಂಗಾಡೆ, ಡಾ.ಅಶೋಕ ಜಿಂಗಾಡೆ, ವೆಂಕಟೇಶ ತಿರುಮಲ, ರಮೇಶ ಅμÉ್ಟೀಕರ, ಅನಿಲ ಹಿಬಾರೆ, ಸುನೀಲ್ ಭಗತ್, ದಶರಥ ತಾಂದಳೆ,ರಮೇಶ ಮಹೇಂದ್ರಕರ್, ರಘು ಮಹೇಂದ್ರಕರ, ಸಚಿನ ಹಂಚಾಟೆ, ರಾಹುಲ್ ಕಮಿತಕರ್, ಜಗದಂಬಾ ದೇವಸ್ಥಾನದ ಮಹಿಳಾ ಸಂಘದ ಪದಾಧಿಕಾರಿಗಳು, ವಿವಿಧ ಸಮಾಜದ ಮಹಿಳೆಯರು, ದೇವಸ್ಥಾನ ಸಮಿತಿ ಸದಸ್ಯರು, ನಗರದ ಗಣ್ಯರು ಹಾಗೂ ಭಕ್ತರು ಪಾಲ್ಗೊಂಡಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

5 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

5 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

5 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

5 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

6 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420