ಬಿಸಿ ಬಿಸಿ ಸುದ್ದಿ

ಸಂಭ್ರಮದ ನಡುವೆ ರಾಯರ ಆರಾಧನೆ, ಪಲ್ಲಕ್ಕಿ ಉತ್ಸವ

ಆಳಂದ: ಪಟ್ಟಣದ ಬ್ರಾಹ್ಮಣ ಸಮಾಜದ ಆಶ್ರಯದಲ್ಲಿ ಶ್ರೀಗುರುರಾಯರ ೩೮೪ನೇ ಮಧ್ಯರಾಧನೆ ಮಹೋತ್ಸವ ಅಂಗವಾಗಿ ರಾಘವೇಂದ್ರ ಸ್ವಾಮಿಗಳ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವ ವಿಜೃಂಬಣೆಯಿಂದ ನೆಡೆಯಿತು.
ನಗರೇಶ್ವರ ರಾಮಮಂದಿರದಲ್ಲಿ ಬೆಳಗಿನ ಜಾವ ಅಷ್ಟೋತ್ತರ ಅಭಿಷೇಕ ಬಳಿಕ ಪ್ರಮುಖ ರಸ್ತೆಗಳ ಮೂಲಕ ರಾಘವೇಂದ್ರ ಶ್ರೀಗಳ ಭಾವಿಚಿತ್ರ ಮತ್ತು ಪಲ್ಲಕ್ಕಿ ಉತ್ಸವ ನಂತರ ಆಗಮಿಸಿದ್ದ ಭಕ್ತಾದಿಗಳಿಗೆ ಮಹಾಪ್ರಸಾದ ವಿತರಿಸಿ ಸಂಜೆ ಪಲ್ಲಕ್ಕಿ ಸೇವೆ ಜರುಗಿತು.

ಶಾಂಭವಿ ಮಹಿಳಾ ಭಜನಾ ಸಂಘ ಹಾಗೂ ತೆಲಾಕುಣಿ ಗ್ರಾಮದ ಹರಿಭಜನಾ ಸಂಘದಿಂದ ಭಕ್ತಿ ಗೀತೆಗಳ ಜರುಗಿದವು.

ಸಮಾಜದ ಮುಖಂಡ ವಿಜಯಕುಮಾರ ಕೋಥಳಿಕರ್, ಕಲ್ಯಾಣರಾವ್ ಜೋಶಿ, ಗುಂಡೇರಾವ್ ಮಾಡ್ಯಾಳ್ಕರ್, ಭಾಲಚಂದ್ರ ಕುಲಕರ್ಣಿ, ವಿಲಾಸ್ ಪೋಟ್ನೆಕ್, ಗುಂಡೇರಾವ್ ಜೋಶಿ, ಮುರಲೀಧರ್‌ರಾವ್ ಕುಲಕರ್ಣಿ, ಕಿಶೋರ ಸಂಗೋಳಗಿ, ಭೀಮಾಶಂಕರ ರಾಘವಂಕರ್, ದತ್ತಾತ್ರೆಯ ದೇಶಪಾಂಡೆ, ವಸುಧಾ ಕುಲಕರ್ಣಿ, ಗೀತಾ ಹೋದಲೂರಕರ್, ಶೋಭಾ ರಾಜೋಳಕರ್, ಗೀತಾ ಮುಜುಂದಾರ ಅನೇಕರು ಆರಾಧಾನಾ ಯಶಸ್ವಿಗೆ ಶ್ರಮಿಸಿದರು.

emedialine

Recent Posts

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

60 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

20 hours ago