ಚಿತ್ತಾಪುರ: ತಾಲೂಕಿನ ಸುಕ್ಷೇತ್ರ ನಾಲವಾರ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಮಹಾದೇವ ಗಂವ್ಹಾರ ಅವರನ್ನು ಕರ್ನಾಟಕ ಗ್ಲೋರಿ-2023 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಗಾಂಧಿನಗರದ ಫೆÇೀಚ್ರ್ಯೂನ್ ಪಾರ್ಕ್ ಜೆಪಿ ಕ್ರಿಸ್ಟಲ್ ಸಭಾಂಗಣದಲ್ಲಿ ಐಕಾನ್ಸ್ ಆಫ್ ಇಂಡಿಯನ್ ಬಿಜ್ನೆಸ್ ಮ್ಯಾಗ್ಜಿನ್ ವತಿಯಿಂದ ಏರ್ಪಡಿಸಿದ ಸಮಾರಂಭದಲ್ಲಿ ಸಾಹಿತ್ಯ, ಸಾಂಸ್ಕøತಿ ಮತ್ತು ಧಾರ್ಮಿಕ ಸೇರಿದಂತೆ ಗಡಿ ಭಾಗದಲ್ಲಿ ಕನ್ನಡ ಏಳಿಗೆಯಲ್ಲಿ ಸಾಧನೆ ಮಾಡಿದ ಸಾಧನೆ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಎಮ್ಎಸ್ಎಂನ ಪ್ರಧಾನ ನಿರ್ದೇಶಕರಾದ ಜೈರಾಜ ಶ್ರೀನಿವಾಸ, ಖ್ಯಾತ ಶಸ್ತ್ರ ಚಿಕಿತ್ಸಕರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ಟಿ.ಎಂ. ಆಂಜನೇಯಪ್ಪ, ಹೈಟೆಕ್ ಮ್ಯಾಗ್ನೆಟಿಸ್ ಮತ್ತು ಎಲೆಕ್ಟನಿಕ್ಸ್ ಎಂ.ಡಿ. ಹಾಗೂ ಫಿಕ್ಕಿಯ ಅಂತರ್ ರಾಷ್ಟ್ರೀಯ ವ್ಯವಹಾರಗಳ ಚೇರ್ಪಸ್ರ್ನ್ ಉಮಾರೆಡ್ಡಿ, ವಿಸ್ತಾರ ನ್ಯೂಸ್ನ ಉಪಾಧ್ಯಕ್ಷ ನವನೀತ್, ಯುಕೋ ಬ್ಯಾಂಕ್ ಪ್ರಾದೇಶಿಕ ಡಿಜಿಎಂ ಮನೋಜಕುಮಾರ ಸುಹಾಸ, ಲೇದರ್ ಕ್ರಿಯೇಷನ್ಸ್ ನ ಸಿಇಓ ಡಾ. ವಿನೋದ ಶ್ರೀವಾಸ್ತವ, ಗ್ಲೋಬಲ್ ಪಿಸಿಸಿಎಸ್ನ ಸಂಸ್ಥಾಪಕ ಪ್ರಭಾಕರ, ಖ್ಯಾತ ಚಿತ್ರತಾರೆ ರೂಪಿಕಾ ಹಾಗೂ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…