ಶಿಷ್ಟಾಚಾರ ಉಲ್ಲಂಘನೆ ಪ್ರಶ್ನಿಸಿದಕ್ಕೆ ನಾನೆ ಸಿಎಂ ಎಂದು ಅವಾಜ್ ಹಾಕಿದ ಶಾಸಕ ಜಾಧವ್

ಕಲಬುರಗಿ: ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಗೂ ಸದಸ್ಯರಿಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿರುವುದನ್ನು ಪ್ರಶ್ನಿಸಿರುವುದಕ್ಕೆ ಸರ್ಕಾರ ಯಾರದೇ ಇರಲಿ ಚಿಂಚೋಳಿಗೆ ನಾನೆ ಸಿಎಂ ಎಂದು  ಚಿಂಚೋಳಿ ಕ್ಷೇತ್ರದ ಶಾಸಕ ಡಾ. ಅವಿನಾಶ ಜಾಧವ್ ಅವರು ಅಧಿಕಾರಿಗಳ ಎದುರು ಅವಾಜ್ ಹಾಕಿರುವ ಘಟನೆ ಶನಿವಾರ ನಡೆದಿದೆ.

ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ನಡೆದ ವನ ಮಹೋತ್ಸವ ಕಾರ್ಯಕ್ರಮಕ್ಕೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆದರ್ಶ ವಿದ್ಯಾಲಯದ ಪ್ರಿನ್ಸಿಪಲ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘನೆ ಕುರಿತು ಎಸ್ ಡಿಎಂಸಿ ಅಧ್ಯಕ್ಷ ಹಾಗೂ ಸದಸ್ಯರು ಪ್ರಶ್ನಿಸಿದ್ದಕ್ಕೆ ಗಲಾಟೆ ಸಂಭವಿಸಿದ ಪರಿಣಾಮ ಕೆಲಕಾಲ ಗೊಂದಲದ ವಾತವರಣ ನಿರ್ಮಾಣವಾಗಿತ್ತು.

ಈ ವೇಳೆ ಎಸ್ ಡಿಎಂಸಿ ಸದಸ್ಯರ ಹಾಗೂ ಶಾಸಕರ ನಡೆವೆ ನಡೆದ ಮಾತಿನ ಚಕಮಕಿ ಜೋರಾಗಿ ನಡೆದಿತ್ತು. ವನ ಮಹೋತ್ಸವ ಕಾರ್ಯಕ್ರಮದಲ್ಲಿ ಗಲಾಟೆ ವನಮಹೋತ್ಸವ ಕಾರ್ಯಕ್ರಮವಾಗಿ ಮಾರ್ಪಟಿತ್ತು. ನಂತರ ಅರಣ್ಯ ಅಧಿಕಾರಿಗಳು ಕಾರ್ಯಕ್ರಮ ಮೊಟಕುಗೊಳ್ಳಿಸಿದರು ಎನ್ನಲಾಗಿದ್ದು, ಶಿಷ್ಟಾಚಾರ ಉಲ್ಲಂಘಿಸಿದ ವಿದ್ಯಾಲಯದ ಪ್ರಿನ್ಸಿಪಲ್, ಅರಣ್ಯ ಇಲಾಖೆಯ ಅಧಿಕಾರಿಗಳ ಹಾಗೂ ಅವಾಜ್ ಹಾಕಿದ ಶಾಸಕ ಅವಿನಾಶ್ ಜಾಧವ್ ಅವರ ನಡೆಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ಲಕ್ಷ್ಮಣ ಅಂವಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420