8 ರಂದು ಕಲಬುರಗಿ ಕಸಾಪ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕನ್ನಡ ಮನಸ್ಸುಗಳನ್ನು ಒಂದುಗೂಡಿಸಲು ಕನ್ನಡ ಸಾಹಿತ್ಯ ಪರಿಷತ್ತು ಶ್ರಮಿಸುತ್ತಿದ್ದು, ಕಸಾಪದಿಂದ ಒಂದು ಕೋಟಿ ಸದಸ್ಯತ್ವದ ಗುರಿ ಹೊತ್ತಿರುವ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅವರ ಆಶಯದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ 8 ರಂದು ಬೆಳಗ್ಗೆ 11.30 ಕ್ಕೆ ನಗರದ ಕನ್ನಡ ಭವನದಲ್ಲಿ ಕಸಾಪ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಕರ್ನಾಟಕ ಸೇರಿದಂತೆ ಕನ್ನಡಿಗರು ದೇಶ-ವಿದೇಶಗಳಲ್ಲಿ ವ್ಯಾಪಿಸಿದ್ದಾರೆ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಇನ್ನೂ ಕೋಟಿ ಸಂಖ್ಯೆಗೆ ಮುಟ್ಟಿಲ್ಲ. ಕನ್ನಡಾಭಿಮಾನವನ್ನು ಹೊಂದಿರುವ ಜನ ನಮ್ಮಲ್ಲಿ ಹೆಚ್ಚಿದ್ದರೂ ಅವರನ್ನು ಕಸಾಪಕ್ಕೆ ಸದಸ್ಯರನ್ನಾಗಿ ಮಾಡುವಲ್ಲಿ ಯಶಸ್ವಿಯಾಗುತ್ತಿಲ್ಲ.

ಹಾಗಾಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪರಿಷತ್ತಿನ ಪ್ರಮುಖ ಪದಾಧಿಕಾರಿಗಳೆಲ್ಲರೂ ಸೇರಿ ಇನ್ನೂ ಮುಂದೆ ಮನೆ, ಶಾಲೆ, ಕಛೇರಿಗಳಿಗೆ ಹೋಗಿ ಅವರನ್ನು ಸದಸ್ಯತ್ವ ನೋಂದಣಿ ಮಾಡಿಸಲಾಗುವುದು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ಹೊಸ ರೂಪ ಪಡೆಯುತ್ತಿದೆ. ಸಾಹಿತ್ಯದ ಒಡನಬಾಟ ಇಲ್ಲದವರಿಗೂ ಸಾಹಿತ್ಯದಲ್ಲಿ ಆಸಕ್ತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ. ಆ ಮೂಲಕ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ ನಿಟ್ಟಿನಲ್ಲಿ ಮುನ್ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಜಿಲ್ಲೆಯ ಕನ್ನಡಾಭಿಮಾನಿಗಳು ಶನಿವಾರದಂದು ಚಾಲನೆ ನೀಡಲಾಗುತ್ತಿರುವ ಪರಿಷತ್ತಿನ ಸದಸ್ಯತ್ವ ಅಭಿಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪರಿಷತ್ತಿಗೆ ಇನ್ನಷ್ಟು ಬಲ ತುಂಬಬೇಕೆಂದು ತೇಗಲತಿಪ್ಪಿ ಮನವಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ – ಮೊ. 98803 49025 ಗೆ ಸಂಪರ್ಕಿಸಬಹುದು.

emedialine

Recent Posts

ಕಲಬುರಗಿ: ವಕ್ಫ್ ಬಚಾವ್ ಪ್ರತಿಭಟನಾ ಸಮಾವೇಶ ಇಂದು

ಕಲಬುರಗಿ: ಕೇಂದ್ರ ಸರಕಾರ ಜಾರಿಗೊಳ್ಳಿಸುತ್ತಿರುವ ವಕ್ಫ್ ಬಚಾವ್ ಆಂದೋಲನದ ನಿಮಿತ್ತ ಇಂದು ಹಫ್ತ್ ಗುಂಬಜ್ ದರ್ಗಾ ರಸ್ತೆಯ ನ್ಯಾಷನಲ್ ಕಾಲೇಜು…

4 hours ago

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

13 hours ago

ಇಂದಿನ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಅನಿವಾರ್ಯ

ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…

13 hours ago

ಗ್ರಾಮೀಣ ಪ್ರದೇಶದಲ್ಲಿ ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ನಗರದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌…

13 hours ago

ಶ್ರೀ ವಿನಾಯಕ ಮಿತ್ರ ಮಂಡಳಿಯಿಂದ ಗಣೇಶ್ ವಿಸರ್ಜನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…

13 hours ago

ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420