ಬೆಂಗಳೂರುನಲ್ಲಿ ರೈತ ಸಂಘಟನೆಯ ಹೋರಾಟಕ್ಕೆ ಬೆಂಬಲ

0
31

ಕಲಬುರಗಿ; ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಾಸುದೇವ ಮೇಟಿ ಬಣದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಸೋಮವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕಲಬುರಗಿ ಜಿಲ್ಲಾ ಅಧ್ಯಕ್ಷ ಪ್ರಶಾಂತಗೌಡ ಮಾಲಿ ಪಾಟೀಲ್ ಅವರ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿದರು.

ರೈತರ ಮನವಿ ಸ್ವೀಕರಿಸಲು ಸಚಿವರಾದ ಚೆಲುವರಾಯಸ್ವಾಮಿ ಹಾಗೂ ಶಾಸಕರಾದ ಕೋನ ರೆಡ್ಡಿ ಅವರು ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದರು ರೈತ ಸಂಘದ ಎಲ್ಲಾ ಬೇಡಿಕೆಗಳನ್ನ ಈಡೇರಿಸುವುದಾಗಿ ಆಶ್ವಾಸನೆಯನ್ನು ನೀಡಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here