ಕಲಬರಗಿ: ನಗರದ ಡಾ. ಎಸ್.ಎಮ್ ಪಂಡಿತ್ ರಂಗ ಮಂದಿರದಲ್ಲಿ ಜಿಲ್ಲೆಯ ಸವಿತಾ ಸಮಾಜದ ನಗರ ಮತ್ತು ಗ್ರಾಮಿಣ ವಿದ್ಯಾರ್ಥಿಗಳಿಗೆ ಜಿಲ್ಲಾ ಸವಿತಾ ಸರಕಾರಿ ಅರೆ ಸರಕಾರಿ ಸಂಘದಿಂದ ಸನ್ಮಾನ ಅಭಿನಂದನಾ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪೂಜ್ಯ ಸವಿತಾನಂದನಾಥ ಮಹಾಸ್ವಾಮಿ, ಶಾಸಕ ಅಲ್ಲಮಪ್ರಭು ಪಾಟೀಲ, ಅಜಯಕುಮಾರ ಎ. ದಾಮರಗಿದ್ದಾ, ಸುರೇಶ ಸಜ್ಜನ, ಸಂಘದ ಅಧ್ಯಕ್ಷ ಗಣೇಶ ಚಿನ್ನಾಕಾರ, ಪ್ರಧಾನ ಕಾರ್ಯದರ್ಶಿ ಮಹೇಶ ಉಜ್ಜೆಲೀಕರ್, ಸಂಯೋಜಕ ಶ್ರೀಪಾದ ವಿಭೂತಿ, ತೃಪ್ತಿ ಲಾಖೆ, ಸಂತೋಷ, ವೈಭವ, ಶರಣಬಸಪ್ಪಾ, ಬಾಬುರಾವ, ರಾಜೇಂದ್ರ, ಮಲ್ಲಣ್ಣ ಶರಣಬಸಪ್ಪಾ, ಆನಂದ, ಜ್ಯೋತಿ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…