ಕಲಬುರಗಿ: ನಗರದ ಶ್ರೀ ಶರಣಬಸವೇಶ್ವರ ಸಂಸ್ಥಾನದ ಬಸವರಾಜಪ್ಪ ಅಪ್ಪ ಸಭಾಂಗಣದಲ್ಲಿ ಭಾನುವಾರ ವೀರಶೈವ ಲಿಂಗಾಯತ ಮಠಾಧೀಶರ ವೇದಿಕೆ ವತಿಯಿಂದ ಹಮ್ಮಿಕೊಂಡ ಕೇಂದ್ರ ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಉಪಪಂಗಡಗಳ ಒಟ್ಟಾಗಿ ಸೇರಿಸಲು ಕೇಂದ್ರ ಸರಕಾ ರಕ್ಕೆ ಹಕ್ಕೊತ್ತಾಯದ ಸಮಾವೇಶವನ್ನು ಶ್ರೀ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಚಿರಂಜಿ ದೊಡ್ಡಪ್ಪ ಅಪ್ಪ ಉದ್ಘಾಟಿಸಿದರು.
ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಸುತ್ತೂರ ಸಂಸ್ಥಾನದ ಅಧ್ಯಕ್ಷ ನಂದೀಶ ಹಂಚಿ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಈಶ್ವರ ಖಂಡ್ರೆ, ಶರಣಬಸಪ್ಪಗೌಡ ದರ್ಶನಾಪುರ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಬಿ.ಆರ್.ಪಾಟೀಲ್ ಬಿ.ಜಿ.ಪಾಟೀಲ್, ಉಜ್ಜನಿ ಕಾಶಿ, ಶ್ರೀಶೈಲ್ ಶ್ರೀಗಳು ಸೇರಿದಂತೆ ಹಲವಾರು ಮಠಾಧೀಶರ ಮತ್ತು ಸಮಾಜದ ಮುಖಂಡರಾದ ಶರಣು ಮೋದಿ, ಬಸವರಾಜ ಭೀಮಳ್ಳಿ, ಎಂ.ಎಸ್.ಪಾಟೀಲ್ ನರಿಬೋಳ, ಬಸವರಾಜ ದೇಶಮುಖ, ಭೀಮಾಶಂಕರ ಬೀಲಗುಂದಿ, ಅರುಣಕುಮಾರ ಪಾಟೀಲ್ ಸೇರಿದಂತೆ ಇತರರಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…