ಕಲಬುರಗಿ: ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ. ಶಾಂತಲಿಂಗ ಘಂಟೆ ಅವರಿಗೆ ಭಾರತ ಸರ್ಕಾರದ ಮಾನ್ಯತೆ ಪಡೆದಿರುವ ನವದೆಹಲಿಯ
” ಸಿದ್ರಾ ಬಹುದೇಶಿಯಾ ವಿಕಾಸ ಸಂಸ್ಥೆಯು ಪ್ರತಿ ವರ್ಷ ವಾರ್ಷಿಕ ಉನ್ನತ ಶಿಕ್ಷಣಕ್ಕಾಗಿ ಕೊಡುವ ರಾಷ್ಟ್ರೀಯ ಪ್ರಶಸ್ತಿಯನ್ನು ” ಬೇಸ್ಟ್ ಯಂಗ್ ಫೆಕೆಟ್ಲೀ ಅವಾರ್ಡ್ ” ನೀಡಿ ಗೌರವಿಸಿದೆ.
ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರವೇಶ ಮಾಡಿ, ಕಥೆ, ಕಾದಂಬರಿ, ಆತ್ಮಚರಿತ್ರೆ, ನಾಟಕ, ಕವಿ, ಸಂಶೋಧಕ, ಸಾಹಿತಿ, ವಿಮರ್ಶಕ, ಸಂಪಾದಕರಾಗಿ ಸೇವೆ ಸಲ್ಲಿಸಿದ ಇವರು ಸಂಶೋಧನೆ ಇತ್ಯಾದಿ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿ. ಸಾಹಿತ್ಯದ ಓದು ಅವರ ಹವ್ಯಾಸವಾಗಿದೆ.
ಡಾ. ಶಾಂತಲಿಂಗ ಘಂಟೆ ಅವರು ಉತ್ತಮ ಸಂಶೋಧಕರಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದಾರೆ. ಸಾಹಿತ್ಯದ ವಿವಿಧ ಮಜಲುಗಳನ್ನು ಅಧ್ಯಯನ ಮಾಡಿ ಒಬ್ಬ ಯುವ ಸಂಶೋಧಕನಾಗಿ ಹೊರಹೊಮ್ಮಿದರಿಂದ ಅವರಿಗೆ ಈ ಅವಾರ್ಡ್ ನೀಡಿ ಗೌರವಿಸಲಾಯಿತು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…