ಅಂಧ ಮಕ್ಕಳ ಶಾಲೆಯ ಪ್ರಭಾರಿ ಅಧೀಕ್ಷಕರಾಗಿ ಸಾದಿಕ್ ಹುಸೇನ್ ಖಾನ್ ನೇಮಕ

ಕಲಬುರಗಿ: ಇಲ್ಲಿನ ಸರಕಾರಿ ಅಂಧ ಮಕ್ಕಳ ಶಾಲೆಯ ಪ್ರಭಾರಿ ಆಧೀಕ್ಷಕರಾಗಿ ಕಲಬುರಗಿ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಅವರಿಗೆ ನೇಮಕ ಮಾಡಿ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ನಿರ್ದೇಶಕರಾದ ಕೆ.ಎಸ್ ಲತಾಕುಮಾರಿ ಆದೇಶ ಹೋರಡಿಸಿದ್ದಾರೆ.

ಸಂಗಮ್ಮ ಅವರು ಶಾಲೆಯ ಅಧೀಕ್ಷಕರ ಹುದ್ದೆಯ ಪ್ರಭಾರವನ್ನು ಸಮರ್ಪಕವಾಗಿ ನಿರ್ವಹಿಸದಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆ ಹಾಗೂ ಅಂಧ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ಬಗ್ಗೆ ಅಪೂರ್ಣ ಮಾಹಿತಿ ಒದಗಿಸಿ, ಶಾಲೆಯ ಕಾರ್ಯ ಚಟುವಟಿಕೆಗಳ ಕುರಿತು ನಿರಾಸಕ್ತಿ ವಹಿಸಿರುವುದು ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಅಂಧ ಮಕ್ಕಳ ಶೈಕ್ಷಣಿಕ ಹಾಗೂ ಶಾಲೆಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಸಂಗಮ್ಮ ಇವರ ಸ್ವಂತ ವೇತನ ಶ್ರೇಣಿಯ ಮೇಲೆ ನಿರ್ವಹಿಸುತ್ತಿರುವ ಅಧೀಕ್ಷಕರ ಹುದ್ದೆಯ ಪ್ರಭಾರವನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್‌ ಹುಸೇನ್‌ ಖಾನ್‌, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕರ್ತವ್ಯದ ಜೊತೆಗೆ ಹೆಚ್ಚುವರಿಯಾಗಿ ಕರ್ತವ್ಯ ವಹಿಸಿಕೊಂಡು ತಕ್ಷಣದಿಂದ ಜಾರಿಗೆ ಬರಲು ಆದೇಶದಲ್ಲಿ ಸೂಚಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 hour ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

3 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420