ಕಲಬುರಗಿ; ನಗರದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ರಾಜ್ ಸಂಸ್ಥೆಯ ಕಲಬುರಗಿ ಪ್ರಾದೇಶಿಕ ಕಚೇರಿಯಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಂಸ್ಥೆ ಮೈಸೂರು, ಹಾಗೂ ಪ್ರಾದೇಶಿಕ ತರಬೇತಿ ಕೇಂದ್ರ ಕಲಬುರಗಿ ಮತ್ತು ಡಿಪಿಆರ್ಸಿ ವತಿಯಿಂದ 3 ದಿನಗಳ ಕಾಲ ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ ತರಬೇತಿ ಕಾರ್ಯಕ್ರಮವನ್ನು ಗ್ರಾಮೀಣ ಭಾಗದ ಗ್ರಂಥಪಾಲಕರಿಗೆ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಂಸ್ಥೆ ಪ್ರಾದೇಶಿಕ ತರಬೇತಿ ಕೇಂದ್ರದ ಬೋದಕರಾದ ಶಿವಪುತ್ರಪ್ಪ ಗೊಬ್ಬರು ರವರು ಉದ್ಥಾಟಿಸಿ ಮಾತನಾಡುತ್ತ, ಗ್ರಾಮೀಣ ಭಾಗದ ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಂಥಾಲಯಗಳು ಸ್ಥಾಪನೆ ಗೊಂಡಿದ್ದು, ಈ ಗ್ರಂಥಾಲಯಗಳು ಓದುಗರನ್ನು ಸೆಳೆಯಲು ಉತ್ತಮ ರೀತಿಯಲ್ಲಿ ಇಟ್ಟುಕೊಂಡು, ಉತ್ತಮ ಸೇವೆ ನೀಡಿದರೆ ಗ್ರಂಥಾಲಯಕ್ಕೆ ಓದುಗರ ಸಂಖ್ಯೆ ಹೆಚ್ಚಾಗುತ್ತದೆ ಎಂದರು.
ತರಬೇತಿ ಕಾರ್ಯಕ್ರಮದÀಲ್ಲಿ ಸಂಸ್ಥೆಯ ಬೋಧಕರಾದ ಡಾ.ರಾಜು ಎಂ ರವರು ಮಾತನಾಡಿ ಗ್ರಂಥಾಲಯವು ವಿಶ್ವಕೋಶ ಇದ್ದಂತೆ ಆದ್ದರಿಂದ ಹೊಸ ಹೊಸ ಕೌಶಲ್ಯಗಳನ್ನು ಬಳಸಿಕೊಂಡರೆ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದರು ತರಬೇತಿ ವೇದಿಕೆ ಮೇಲೆ ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಪುಷ್ಪಾವತಿ ಠಾಕೂರು ಹಾಗೂ ಶಂಕರ ರಾಠೋಡ ರವರು ಆಸೀನರಾಗಿದ್ದರು. ತರಬೇತಿ ವ್ಯವಸ್ಥಾಪಕರಾದ ಪ್ರಶಾಂತ ಅಂಗಡಿ ಸರ್ವರವನ್ನು ಸ್ವಾಗತಿಸಿದರು, ಕಾರ್ಯಕ್ರಮದಲ್ಲಿ ತರಬೇತಿ ಕೇಂದ್ರ ಸಹಾಯಕರಾದ ಅಶ್ವೀನಿ ಪೂಜಾರಿ ರವರು ವಂದಿಸಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…