ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಕುಲಸಚಿವರು ಭೇಟಿ ನೀಡಿ ವಿಭಾಗದ ಬಗ್ಗೆ ಸಂಯೋಜನಾಧಿಕಾರಿಗಳೊಂದಿಗೆ ಮತ್ತು ಉಪನ್ಯಾಸಕರೊಂದಿಗೆ ಕುಲಂಕುಶವಾಗಿ ಚರ್ಚೆ ನಡೆಸಿದರು.
ವಿಭಾಗಕ್ಕೆ ಏನೇನು ಬೇಕು ಮೂಲ ಸೌಕರ್ಯ ಅದನ್ನು ಕೂಡಲೇ ಎಲ್ಲವೂ ಕಲ್ಪಿಸಿಸಿ ಕೊಡುವ ಬಗ್ಗೆ ಭರವಸೆಯನ್ನು ಕೊಟ್ಟು ಮುಂದಿನ ದಿನಗಳಲ್ಲಿ ವಿಭಾಗದ ವತಿಯಿಂದ ರಾಜ್ಯಮಟ್ಟದ ವಿಚಾರ ಸಂಕಿರಣ ಆಗಲಿ ಇತರೆ ತರಹದ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಪ್ರೇರಣೆ ತರಬೇತಿಗಳನ್ನು ಪತ್ರಿಕೋದ್ಯಮ ವಿಭಾಗದಿಂದ ನಡಿಸಿದ್ದೇ ಆದರೆ ವಿಶ್ವವಿದ್ಯಾಲಯದ ಎಲ್ಲ ವಿಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಆಗುತ್ತದೆ ಎಂದು ಅವರು ಹೇಳಿದರು.
ಪತ್ರಿಕೋದ್ಯಮ ವಿಭಾಗದ ಸಂಯೋಜನಾಧಿಕಾರಿ ಡಾ. ಸುರೇಶ್ ಜಂಗೆ, ಡಾ. ಅಶೋಕ ದೊಡ್ಡಮನಿ, ಡಾ. ರಾಜಕುಮಾರ ಎಂ. ದಣ್ಣೂರ, ಡಾ. ಕೆ. ಎಂ. ಕುಮಾರಸ್ವಾಮಿ, ರೀತು ತಲವಾರ, ವಿದ್ಯಾರ್ಥಿಗಳು ಹಾಜರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…