ಸುರಪುರ: ಕೃಷಿ ಕೂಲಿಕಾರರ ಮೆಟ್ಗಳಿಗೆ ಕಾಯಕ ಬಂಧು ಕಾರ್ಡ್ ನೀಡಬೇಕು ಮತ್ತು ನೊಂದಣಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘ ದಿಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ತಾಲೂಕಿನ ಕಾರ್ಮಿಕರಿಗೆ ನೂರು ದಿನಗಳ ಕೆಲಸ ನೀಡಬೇಕು,ಪ್ರತಿ 15 ದಿನಕ್ಕೊಮ್ಮೆ ಎನ್.ಎಮ್.ಆರ್ ಕೊಡಬೇಕು ಮತ್ತು ಆಲ್ದಾಳ ಗ್ರಾಮ ಪಂಚಾಯಿತಿಯ ಆಲ್ದಾಳ,ಬೋನಾಳ,ನಾಗರಾಳ,ಕಚಕನೂರ ಗ್ರಾಮ ಪಂಚಾಯತಿ,ದೇವಪುರ ಗ್ರಾಮ ಪಂಚಾಯತಿಯ ದೇವಪುರ,ಮುಷ್ಠಳ್ಳಿ,ಶೆಳ್ಳಗಿ,ಪೇಠ ಅಮ್ಮಾಪುರ ಗ್ರಾಮ ಪಂಚಾಯತಿಯ ಪೇಠ ಅಮ್ಮಾಪುರ,ಜಾಲಿಬೆಂಚಿ,ಮಂಗಳೂರ,ವಾಗಣಗೇರ ಗ್ರಾಮ ಪಂಚಾಯತಿಯ ವಾಗಣಗೇರ,ಎಸ್.ಹೆಚ್.ಖಾನಾಪುರ ಗ್ರಾಮ ಪಂಚಾಯತಿ,ಕವಡಿಮಟ್ಟಿ,ಯಕ್ತಾಪುರ ಗ್ರಾಮ ಪಂಚಾಯತಿಯ ಆಲ್ದಾಳ,ತಳ್ಳಳ್ಳಿ ಈ ಎಲ್ಲಾ ಗ್ರಾಮಗಳಲ್ಲಿ ನಮ್ಮ ಸಂಘಟನೆ ಇದ್ದು ಮೆಟ್ಗಳ ಕಾಯಕ ಬಂಧು ನೊಂದಣಿ ಮತ್ತು ಕಾರ್ಡ್ ಮಾಡಿಕೊಡಬೇಕು ಒಂದು ವೇಳೆ ನಮ್ಮ ಮನವಿಗೆ ಸ್ಪಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ತಾಲೂಕು ಪಂಚಾಯತಿ ವ್ಯವಸ್ಥಾಪಕರ ಮೂಲಕ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಕಾಶ ಆಲ್ಹಾಳ,ಕಾರ್ಮಿಕರಾದ ಹುಸನಪ್ಪ,ಬಸವರಾಜ,ಆದಮ್ಮ,ಸಿದ್ದಮ್ಮ,ಈಶಮ್ಮ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…