ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ

0
111

ಶಹಾಪುರ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರ ಗ್ರಾಮದಲ್ಲಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ಜರುಗಿದೆ.

ರೇಣುಕಾ ಗಂಡ ಯಲ್ಲಪ್ಪ ವಯಸ್ಸು (38) ಕೊಲೆಯಾದ ದುರ್ದೈವಿ ಮೃತಪಟ್ಟ ದುರ್ದೈವಿ ರೇಣುಕಾಳಿಗೆ ಎರಡು ಗಂಡು ಒಂದು ಹೆಣ್ಣು ಮಕ್ಕಳಿವೆ.

Contact Your\'s Advertisement; 9902492681

ಬೆಳಗ್ಗೆ ಹೆಂಡತಿ ಮನೆಯಲ್ಲಿ ಕೆಲಸ ಮಾಡುವಾಗ ಇಂದಿನಿಂದ ಬಂದು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಕೊಲೆಗೆ ಕಾರಣ ಇನ್ನೂ ನಿಖರವಾಗಿ ತಿಳಿದು ಬಂದಿಲ್ಲ .ಕೊಲೆಗಡುಕ ಯಲ್ಲಪ್ಪನನ್ನು ಶಹಾಪುರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here