ಕೃಷಿ ಪರಿಕರ ಮಾರಾಟಗಾರರಿಗೆ ವ್ಯಕ್ತಿತ್ವ ವಿಕಸನ ತರಬೇತಿ

ಕಲಬುರಗಿ: ಐಸಿಎಆರ್-ಕೃಷಿ ವಿಜ್ಞಾನಕೇಂದ್ರ, ಕಲಬುರಗಿಯಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ವ್ಯಕ್ತಿತ್ವ ವಿಕಸÀನ ತರಬೇತಿಯನ್ನುಡಾ. ಎಸ್.ಬಿ. ಗೌಡಪ್ಪ ವಿಸ್ತರಣ ನಿರ್ದೇಶಕರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರುರವರು ಮಾತನಾಡಿ ಮನುಷ್ಯನಲ್ಲಿ ವಿಶ್ವಾಸ, ಜ್ಞಾನ, ಅರಿವು, ಸಮಯ ಪಾಲನೆ, ತಿಳುವಳಿಕೆ, ಪರಿಶ್ರಮ ಇವುಗಳನ್ನು ಜೀವನದಲ್ಲಿ ಸರಿಯಾಗಿ ಅಳವಡಿಸಿಕೊಂಡಲ್ಲಿ ಯಶಸ್ವಿನ ಹಾದಿಗಳು ಸುಗಮವಾಗಿ ನಡೆಯುತ್ತದೆ ಎಂದರು.

ಮನಸ್ಸಿನ ಏಕಾಗ್ರತೆ, ಸಮಸ್ಯ ಪರಿಹರಿಸುವ ಮಾಗೋಪಾಯಗಳನ್ನು ದೈನಂದಿನ ಜೀವನದಲ್ಲಿ ನಾವುಗಳು ಹುಡುಕುವ ಸ್ಥಿತಿ ಎದುರಾಗುತ್ತಿದೆ.ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು, ಪ್ರಸ್ತುತಒತ್ತಡದ ಸನ್ನಿವೇಶಗಳನ್ನು  ಗುರುಹಿರಿಯರ, ಮಾರ್ಗದರ್ಶಕರ ಸಹಕಾರ ಸಲಹೆ ಅತ್ಯಗತ್ಯಎಂದರು.

ನಂತರ ಐಸಿಎಆರ್-ಕೃಷಿ ವಿಜ್ಞಾನಕೇಂದ್ರದ ತಾಕುಗಳಿಗೆ ಭೇಟಿ ನೀಡಿ ಕೆವಿಕೆ ವಿಜ್ಞಾನಿಗಳು ಜಿಲ್ಲೆಯಲ್ಲಿ ಬಿತ್ತನೆತಡವಾಗಿದ್ದರೂ ವಿಪರೀತ ಮಳೆಯಿಂದಾಗಿ ಆಗುವ ಕೃಷಿ ಸಮಸ್ಯಗಳಿಗೆ ರೈತರಿಗೆ ಸೂಕ್ತ ಮಾಹಿತಿ ನೀಡುವಂತೆ ಸೂಚಿಸಿದರು ಹಾಗೂ ಪರ್ಯಾಯ ಬೆಳೆ, ತೊಗರಿಆಧಾರಿತ ಕೃಷಿ ಚಟುವಟಿಕೆಗೆ ತಾಂತ್ರಿಕತೆಗಳನ್ನು ರೈತರಿಗೆ ನೀಡಲು ಸಲಹೆ ನೀಡಿದರು.

ಕೆವಿಕೆ ಮುಖ್ಯಸ್ಥರಾದಡಾ.ರಾಜು ಜಿ. ತೆಗ್ಗಳ್ಳಿ, ಡಾ. ವಾಸುದೇವ ನಾಯ್ಕ್, ಡಾ.ಜಹೀರ್‍ಅಹೆಮದ್ ಮತ್ತು ದೇಶಿ ಕಾರ್ಯಕ್ರಮದ ಸಂಚಾಲಕಾರದಡಾ. ಪಾಂಡುರಂಗರಾವರವರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420