ಸಚಿವ ಕೆ.ಎನ್. ರಾಜಣ್ಣ ಜಗದೇವ ಗುತ್ತೇದಾರ ಕಾಳಗಿ ಸನ್ಮಾನ

0
13

ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ  ಕೆ. ಎನ್. ರಾಜಣ್ಣ ಅವರನ್ನು  ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಸನ್ಮಾನಿಸಿದರು.

ಶಾಸಕ ಬಿ.ಆರ್.ಪಾಟೀಲ, ಎಂಎಲ್‍ಸಿ ತಿಪ್ಪಣ್ಣಪ್ಪ ಕಮಕನೂರ, ಲಿಂಗರಾಜ ತಾರಫೈಲ್, ಬಾಬು ಒಂಟಿ ಸೇರಿದಂತೆ  ಪಕ್ಷದ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here