ವಿದ್ಯೆ ಪ್ರಗತಿಗೆ ಮೂಲ ಶಾಂತಪ್ಪ ಹೇರೂರ

ಕಲಬುರಗಿ: ನಗರದ ಶ್ರೀಮತಿ ಕಸ್ತೂರಿಬಾಯಿ ಪಿ ಬುಳ್ಳಾ ಸಾಂಸ್ಕøತಿಕ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭವದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಮುಖ್ಯೋಪಾಧ್ಯಾಯರಾದ ಶಾಂತಪ್ಪ ಹೇರೂರ ಮಾತನಾಡುತ್ತಾ ಇಂದಿನ ಆಧುನಿಕ ಯುಗದಲ್ಲಿ ಸಮಾಜದಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ಸಹಕಾರ ಸಂಘಗಳು ಬಹಳ ಬೆಳೆದು ನಿಂತಿವೆ ಅವುಗಳು ಸಮಾಜದ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು.

ಮಾನವನ ಸವಾರ್ಂಗೀಣ ಅಭಿವೃದ್ಧಿಗೆ ಶಿಕ್ಷಣವೇ ಮೂಲ ಮಕ್ಕಳ ಪ್ರಗತಿಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ಕೆಲಸ ಶಿಕ್ಷಣ ಸಂಸ್ಥೆಗಳಿಂದ ಆಗಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷರಾದ ಡಾ.ಬಿ.ಪಿ.ಬುಳ್ಳಾ ವಹಿಸಿದ್ದರು.
ಕಾರ್ಯಕ್ರಮದವನ್ನು ಪ್ರಥಮ ದರ್ಜೆ ಗುತ್ತೇದಾರ ಲಕ್ಷ್ಮಪುತ್ರ ಜಮಾದಾರ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಾದ ಶಾರದಾದೇವಿ ಕರ್ಣ ಬಿರಾದಾರ, ಮರೆಪ್ಪ ಮಿಣಜಿಗಿ, ಸುನಿತಾ ರಾಮಲಿಂಗ ನಾಟಿಕಾರ, ಕಾಶಮ್ಮಾ ಯಲ್ಲಾಲಿಂಗ ಕೊಬಾಳ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಹೊನ್ನಪ್ಪ ಪಟೇದ, ಶಿವಕುಮಾರ (ಪಿಂಟು) ಜಮಾದಾರ , ಸೈಬಣ್ಣಾ ಕೆ ವಡಗೇರಿ, ರಾಮಲಿಂಗ ನಾಟೀಕಾರ, ಸಂಸ್ಥೆಯ ಸದಸ್ಯರಾದ ಯಲ್ಲಾಲಿಂಗ ಕೊಬಾಳ, ಅರವಿಂದ ಹುಣಚಿಕೇರಿ, ಸಂಗೀತಾ ಬುಳ್ಳಾ, ಧರ್ಮರಾಜ ಜವಳಿ, ಚಂದ್ರಕಾಂತ ತಳವಾರ, ರಾಜು ಸೊನ್ನ, ಬಸವರಾಜ ಮಳ್ಳಿ, ಮಾಣಿಕಮ್ಮಾ ವಾಡಿ, ಕರ್ಣ ಬಿರಾದಾರ, ವಿಜಯಲಕ್ಷ್ಮಿ ಜಮಾದಾರ, ಅಮೃತ ನಾಟೀಕಾರ, ರಾಜೇಂದ್ರ ತೆಲೂರ, ಅಂಬಣ್ಣ ಜಮಾದಾರ, ಮಹಾಂತೇಶ ಬಂದರವಾಡ, ಜಗನ್ನಾಥ ಭೀಮಳ್ಳಿಕರ, ಸಂತೋಷ್ ಬಣ್ಣೂರ, ಕು.ಸೋನಾಲಿ ಬೆಟಗೇರಿ, ಕು.ರೇಣುಕಾ, ಆರತಿ ವಡಗೇರಿ, ಸಮಾಜದ ಬಂಧುಗಳು ಹಾಗೂ ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಸದಸ್ಯರು ಇದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420