ಹೆಣ್ಣು ಮಕ್ಕಳ ಸಮಸ್ಯೆಗಳನ್ನು ಕುರಿತು ಕಾರ್ಯಕ್ರಮ

ಕಲಬುರಗಿ: ಗಂಜ್ ಪ್ರದೆಶದಲ್ಲಿರುವ ಶ್ರೀ ಸಂಗಯ್ಯಾ ಮುಕ್ಕಾ ಸಭಾಗೃಹದಲ್ಲಿ ಇನ್ನರ ವಿಲ್ ಕ್ಲಬ್ ಆಫ ಕಲಬುರಗಿ ಸನಸಿಟಿ, ಶ್ರೀ ನಗರೇಶ್ವರ ವೆಲ್‍ಫೇರ್ ಸೊಸೈಟಿ ಹಾಗೂ ಇನ್ನರವಿಲ್ ಕ್ಲಬ್‍ನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಹದಹರೆಯದ ಹೆಣ್ಣು ಮಕ್ಕಳ ಸಮಸ್ಯೆಗಳನ್ನು ಕುರಿತು ಕಾರ್ಯಕ್ರಮವನ್ನು ಉಪನ್ಯಾಸಕರಾದ ಡಾ. ರಾಜಶ್ರೀ ಪಾಲಾದಿ ಅವರು ಉದ್ಘಾಟಿಸಿದರು.

ನಂತರ ಅವರು ಮಾತನಾಡಿ ಮುಖ್ಯವಾಗಿ ಹದಿಹರೆಯದ ಹೆಣ್ಣು ಮಕ್ಕಳ ಸಮಸ್ಯೆಗಳನ್ನು ಕುರಿತು ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶರಬಯ್ಯ ಗಾದಾ ಕನ್ಯಾ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಶ್ರೀನಿವಾಸ ಎಂ ಅವರು ವಹಿಸಿದರು. ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನವನ್ನು ರವೀಂದ್ರ ಮುಕ್ಕಾ ಸರ್ ಅವರು ವಹಿಸಿದ್ದರು.

ಅತಿಥಿಯಾದ ಇನ್ನರವಿಲ್ ಕ್ಲಬ್, ಆಫ್ ಕಲಬುರಗಿ ಸನಸಿಟಿ ಅಧ್ಯಕ್ಷರಾದ ಪಲ್ಲವಿ ಮುಕ್ಕಾ, ಇನ್ನರವಿಲ್ ಕ್ಲಬ್ ಆಫ್ ಕಲಬುರಗಿ ಸನಸಿಟಿಯ ಕಾರ್ಯದರ್ಶಿಗಳಾದ ಪಲ್ಲವಿ ಕೊಠಾರಿ, ರೋಟರಿ ಸಹಾಯಕ ಮಲ್ಲಿಕಾರ್ಜುನ ಬಿರಾದಾರ ಸೇರಿದಂತೆ ಇನ್ನರ ವಿಲ್ ಕ್ಲಬ್‍ನ ಎಲ್ಲಾ ಸದಸ್ಯರು ಹಾಗೂ ಎಲ್ಲಾ ಪ್ರೌಢ ಶಾಲೆಯ ಸಹ ಶಿಕ್ಷಕರು ಇದ್ದರು. ಇದರಲ್ಲಿ 8 ನೇ, 9 ನೇ ಹಾಗೂ 10 ನೇ ತರಗತಿಯ ಒಟ್ಟು 300 ವಿದ್ಯಾರ್ಥಿನಿಯರು ಭಾಗವಹಿಸಿ ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಂಡರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420