ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-2ರಲ್ಲಿ ಅಖಿಲ ಕರ್ನಾಟಕ ಮಹಾ ಮಂಡಳಿ ಅಸೋಸಿಯೇಷನ್ ಕಲಬುರಗಿ ಘಟಕ-2ರಲ್ಲಿ ಇತ್ತೀಚೆಗೆ ರಾಜ್ಯ ಘಟಕದ ವತಿಯಿಂದ ಕಲಬುರಗಿ ವಿಭಾಗ-2ರ ಅಧ್ಯಕ್ಷರಾದ ಭರತ ಪಿ.ಶ್ರೀಗೇರಿ, ಪ್ರಧಾನ ಕಾರ್ಯದರ್ಶಿ ಸಂಗನಬಸಪ್ಪಾ ಅಂಗಡಿ, ಕಾರ್ಯದ್ಯಕ್ಷರಾದ ಶಿವಶರಣಪ್ಪ ಡಬರಾಬಾದಿ ಹಾಗೂ ನೂತವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮಣ ನಾಯಿಕೋಡಿ, ಮುಖಂಡರಾದ ಅಜಯಕುಮಾರ ಕಪನೂರ, ಗುಂಡಪ್ಪಾ ವಾಡಿ ಸಮ್ಮುಖದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ರೇವಣಸಿದ್ದ ಖರ್ಚನ್, ಗೌರವಾಧ್ಯಕ್ಷರಾಗಿ ಭೀಮಸೇನ ಪಾಟೀಲ, ಪ್ರಧಾನ ಕಾರ್ಯದರ್ಶಿ ಬಸವರಾಜ ಮಸರೇ, ಕಾರ್ಯಾಧ್ಯಕ್ಷರಾಗಿ ಆಕಾಶ ಕುಂದನ್, ಖಜಾಂಚಿಯಾಗಿ ಶರಣು, ಜಂಟಿ ಕಾರ್ಯದರ್ಶಿಯಾಗಿ ಗೌತಮ, ಪ್ರಚಾರ ಕಾರ್ಯದರ್ಶಿ, ಮಲ್ಲು ಧಂಗಾಪೂರ, ಸಂಘಟನೆ ಕಾರ್ಯದರ್ಶಿ ಭೀಮಣ್ಣ ಪೂಜಾರಿ, ಉಪಾಧ್ಯಕ್ಷರಾಗಿ ಮಹಾಂತಗೌಡ, ಮಹಿಬೂಬ ಪಟೇಲ, ಶಂಕ್ರಪ್ಪಾ ತಳವಾರ ಅವರನ್ನು ಸರ್ವಾನು ಮತದಿಂದ ಆಯ್ಕೆಮಾಡಲಾಯಿತು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…