ರಾಯಚೂರು/ಮಾನವಿ: ಖಾಸಗಿ ವಸತಿ ನಿಲಯ ಮುಚ್ಚಿ ಸರಕಾರಿ ವಸತಿ ನಿಲಯ ಸ್ಥಾಪಿಸಿ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ವಿತರಿಸಬೇಕೆಂದು ಆಗ್ರಹಿಸಿ ಹೈದಾರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟದಿಂದ ಕಪ್ಪು ಬಟ್ಟೆ ಧರಿಸಿ ಸಚಿವ ಶ್ರೀರಾಮಲು ಅವರಿಗೆ ಒತ್ತಾಯಿಸಲಾಯಿತು.
ರಾಜ್ಯದಲ್ಲಿ ಬಹುತೇಕ ವಸತಿ ನಿಲಯಗಳು ಖಾಸಗಿ ಕಟ್ಟದಲ್ಲಿಯೇ ಇದ್ದು, ಖಾಸಗಿ ವಸತಿ ನಿಲಯಗಳಲ್ಲಿ ಮೂಲ ಭೂತ ಸೌಕರ್ಯಗಳು ಕುಟು ಹಾಸ್ಟಲ್ ವಿದ್ಯಾರ್ಥಿಗಳಿಗೆ ಇಲ್ಲ ಎಂದು ಪ್ರತಿಭಟನೆಯ ನೇತೃತ್ವವಹಿಸಿದ ನ್ಯಾಯವಾದಿ ಮಲ್ಲೇಶ್ ಅವರು ಆರೋಪಿಸಿದರು.
ರಾಜ್ಯದಲ್ಲಿ ಕೊಪ್ಪಳದಲ್ಲಿ ಧ್ವಜ ಕಂಬವನ್ನು ತೆಗೆಯಲು ಹೋಗಿ ಐವರು ಗ್ರಾಮೀಣ ವಿದ್ಯಾರ್ಥಿಗಳ ಬಲಿ ಪಡೆದಿದ್ದು ರಾಜ್ಯ ವಿದ್ಯಾರ್ಥಿಗಳಿಗೆ ತುಂಬಲಾರದ ನಷ್ಟ ಎಂದು ತಿಳಿಸಿ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿಗಳು ಪರಿಹಾರ ನೀಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…