ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಅಡಿಯಲ್ಲಿ 76 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಯಂಸೇವಕರಿಂದ ದೇಶಭಕ್ತಿ ಗೀತೆ ಕಾರ್ಯಕ್ರಮ ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ರಾಷ್ಟ್ರಧ್ವಜದ ಮಹತ್ವ ಹಾಗೂ ಮನೆ ಮನೆಗೆ ರಾಷ್ಟ್ರ ದ್ವಜ ಎಂಬ ಅಭಿಯಾನ ಕಾರ್ಯಕ್ರಮಕ್ಕೆ ಪ್ರಾಚಾರ್ಯ ಡಾ.ರಾಜೇಂದ್ರ ಕೊಂಡಾ ರಾ.ಸೇ.ಯೋ. ಕಾರ್ಯಕ್ರಮಾಧಿಅರಿಗಳಾದ ಡಾ.ಮಹೇಶ ಗಂವ್ಹಾರ ಅವರಿಗೆ ಧ್ವಜವನ್ನು ನೀಡುವದರ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಡಾ.ವೀಣಾ ಹೆಚ್, ಉಮಾ ರೇವುರ,ಡಾ.ಪ್ರೇಮಚಂದ ಚವ್ಹಾಣ, ಡಾ. ಮೋಹನರಾಜ ಪತ್ತಾರ,ಡಾ ಸುಭಾಸ ದೊಡ್ಮನಿ, ಶಿವಲೀಲಾ ಡಾ.ವಿಶ್ವನಾಥ ದೇವರಮನಿ, ಧೋತ್ರೆ, ಡಾ.ಶರಣಮ್ಮ ಕುಪ್ಪಿ ಹಾಗೂ ಕಾರ್ಯಕ್ರಮ ಅಧಿಕಾರಿಗಳಾದ ಡಾ.ರೇಣುಕಾ ಹಾಗರಗುಂಡಗಿ, ಸುಷ್ಮಾ ಕುಲಕರ್ಣಿ ಸಂಗಮೇಶ ತುಪ್ಪದ , ಸಿದ್ದಲಿಂಗ ಭಾಶಟ್ಟಿ ಮೊದಲಾದವರು ಭಾಗವಹಿಸಿದ್ದರು. ರಾ.ಸೇ.ಯೊ ಸ್ವಯಂ ಸೇವಕರಾದ ಗುನಾಜ್ ಬೇಗಂ,ಶೃತಿ,ವಿಂದ್ಯಾಶ್ರಿ ಹಾಗೂ ಸಂಗಡಿಗರು ದೇಶ ಭಕ್ತಿ ಗೀತೆಯನ್ನು ಹಾಡಿದರು.
ಸಂಗೀತ ವಿಭಾಗದ ಡಾ.ರೇಣುಕಾ ಹೆಚ್ ಹಾಗೂ ಡಾ.ಮುಖಿಮ್ ಮಿಯಾ ಹಾರ್ಮೋನಿಯಮ್ ಮತ್ತು ತಬಲಾ ಸಾಥ ನೀಡಿದರು .ನಂತರ ಮಹಾವಿದ್ಯಾಲಯದ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರಲ್ಲಿ ರಾಷ್ಟ್ರ ಧ್ವಜದ ಮಹತ್ವ ಮೂಡಿಸುವ ಉದ್ದೇಶದಿಂದ ಜಾಥಾ ಹಮ್ಮಕೊಳ್ಳಲಾಗಿತ್ತು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…