ಕಲಬುರಗಿ: ಈಶಾನ್ಯ ಕರ್ನಾಟಕ ಸಾರಿಗೆ ರಸ್ತೆ ಸಂಸ್ಥೆಯ ನಿವೃತ್ತ ನೌಕರರ ಗ್ರಾಚ್ಚುಟಿಯಲ್ಲಿ ಆಗುತ್ತಿರು ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ ನಿವೃತ್ತ ಹಿರಿಯ ಸಾರಿಗೆ ಇಲಾಖೆಯ ನೌಕರರ ಇಂದು ವಿಭಾಗಿಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವವಹಿಸಿದ ಸಂಚಾಲಕ ಸುಭಾಷ ಹೊದಲೂರು ಮಾತನಾಡಿ ಗ್ರಾಚ್ಚುಟಿ ಅನುದಾನಕ್ಕೆ ನೂರಾರು ನೌಕರರು ಅರ್ಹರಿದ್ದು, ಎಲ್ಲರು ತಮ್ಮ ಸೇವಾ ಅವಧಿಯ ಹಾಗೂ ಆದೇಶದ ವಿವರಗಳ ದಾಖಲೆಗಳು ಇಲಾಖೆ ಸಲ್ಲಿಸಿದರು, ಇಲಾಖೆಯ ಅಧಿಕಾರಿಗಳು ಇಲ್ಲಸಲ್ಲದ ನೆಪಗಳನ್ನು ನೀಡುವ ಮೂಲಕ ತಮ್ಮ ಸಮಸ್ಯೆಯನ್ನು ನಿರ್ಲಕ್ಷ್ಯಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಈ ಕುರಿತು ಹಲವು ಬಾರಿ ಹಿರಿಯ ನಿವೃತ್ತ ನೌಕರರು ಇಲಾಖೆಯ ಚಕರ್ ಹಾಕುತ್ತಿದ್ದು ಇದುವರೆಗೆ ಯಾವುದೇ ಕ್ರಮ ಕೈಗೊಳಲಾಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದರು.
ಈ ಪ್ರತಿಭಟನೆಯಲ್ಲಿ ನೂರಾರು ನಿವೃತ್ತ ನೌಕರರು ಪ್ರತಿಭಟನೆಯಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…