ಸಚಿವ ಪ್ರಿಯಾಂಕ್ ಖರ್ಗೆ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ

0
18

ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಗುಲಬರ್ಗಾ ಉತ್ತರ ಶಾಸಕಿ ಕನೀಜ್ ಫಾತಿಮಾ, ವಿಧಾನ ಪರಿಷತ್ ಶಾಸಕರಾದ ಸುನೀಲ ವಲ್ಯಾಪುರೆ,‌ ಚಂದ್ರಶೇಖರ‌ ಪಾಟೀಲ ಹುಮನಾಬಾದ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಐ.ಜಿ.ಪಿ. ಅನುಪ ಅಗರವಾಲ್, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ ಆರ್., ಎಸ್.ಪಿ. ಇಶಾ ಪಂತ್, ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ.ಭಂವರ್ ಸಿಂಗ್ ಮೀನಾ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಶಾಲಾ‌ ಶಿಕ್ಷ‌ಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಶಂಕರ್, ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here