ಕಲಬುರಗಿ: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕಲಬುರಗಿ ಕಲಾವಿದ ಹಾಗೂ ಸಂಶೋಧಕ ರೆಹಮಾನ್ ಪಟೇಲ್ ಅವರಿಗೆ ಬೀದರ್ ನಲ್ಲಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಪ್ರಶಸ್ತಿ ಪ್ರದಾನ ಮಾಡಿದರು.
ಸ್ಥಳೀಯ ಸುದ್ದಿ ವಾಹಿನಿ ಕೆಪಿ ನ್ಯೂಸ್ 24×7 ಬೀದರ್ನ ಅನ್ಮೋಲ್ ಪ್ಯಾಲೇಸ್ ಫಂಕ್ಷನ್ ಹಾಲ್ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಪ್ರಶಸ್ತಿಯನ್ನು ಪಡೆದ ಎಲ್ಲಾ ಸಾಧಕರಲ್ಲಿ ಪಟೇಲ್ ಕೂಡ ಒಬ್ಬರು. ಪಟೇಲ್ ಅವರು ಬಿದ್ರಿ ಕಲೆಯಲ್ಲಿ ವ್ಯಾಪಕ ಸಂಶೋಧನೆ ಮಾಡಿದ್ದಾರೆ ಮತ್ತು ಅದೇ ವಿಷಯದ ಬಗ್ಗೆ ಕನ್ನಡ ಮತ್ತು ಇಂಗ್ಲಿμïನಲ್ಲಿ ಪುಸ್ತಕಗಳನ್ನು ಬರೆದಿದ್ದಾರೆ.
ಎಂಎಲ್ಸಿ ಅರವಿಂದ ಅರಳ್ಳಿ, ಹಜ್ ಸಮಿತಿ ಅಧ್ಯಕ್ಷ ರೌಫುದ್ದೀನ್ ಕಚೇರಿವಾಳ, ಮಹಮ್ಮದ್ ಅಯಾಜ್ ಖಾನ್, ಮುಸ್ತಫಾ ಆದಿಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…