ರೈತರ ಸಾಲವನ್ನು ಮನ್ನಾಕ್ಕೆ ಕರ್ನಾಟಕ ಪ್ರಜಾಶಕ್ತಿ ಆಗ್ರಹ

0
9

ಕಲಬುರಗಿ: ರೈತರ ಸಾಲವನ್ನು ಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಡಳಿತದ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಕಾಲದಲ್ಲಿ ಮಳೆ ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿಸಲ ಒಣ ಇಲ್ಲವೇ ಹಸಿ ಬರ ಎದುರಿಸುವ ಜಿಲ್ಲೆಯ ರೈತರ ನೆರವಿಗೆ ಸರ್ಕಾರ ಮುಂದಾಗಬೇಕು ಹಾಗೂ ರೈತರ ಸಾಲವನ್ನು ಮನ್ನಾ ಮಾಡುವಂತೆ ಒತ್ತಾಯಿಸಲಾಯಿತು. ಸಮಿತಿ ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ದು ವಿ.ಕಂದಗಲ್, ಜಿಲ್ಲಾಧ್ಯಕ್ಷ ನಾಗರಾಜ ಸ್ವಾದಿ, ರಜನಿಕಾಂತ ಭೋವಿ, ಶಿವಾನಂದ ಚಿಕ್ಕಾಣಿ, ಪ್ರಶಾಂತಕುಮಾರ, ಶಿವಾಜಿ ಚವಾಣ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here