ಕಲಬುರಗಿ: ನಗರದ ಪೀರ್ ಜನಜಾನ ದರ್ಗಾದ ಕಬರ್ಸ್ತಾನದ ಎದುರು ವೈನ್ ಶಾಫ್ ಅಂಗಡಿ ತೆರೆಯುತಿರುವುದನ್ನು ವಿರೋಧಿಸಿ ಬಡಾವಣೆಯ ನಿವಾಸಿಗಳು ನ್ಯಾಯವಾದಿ ವಾಹಜ್ ಬಾಬಾ ಅವರ ನೇತೃತ್ವದಲ್ಲಿ ವಿರೋಧ ವ್ಯಕ್ತಪಡಿಸಿ ಅಂಗಡಿ ಮುಚ್ಚುತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಾಹಜ್ ಬಾಬಾ ಮಾತನಾಡಿ ಬಡಾವಣೆಯಲ್ಲಿ ಮಂದಿರ, ಮಸಜೀದ್ ಹಾಗೂ ಶಾಲಾ ಕಾಲೇಜುಗಳಿದು ಸಂಪೂರ್ಣ ನಿವಾಸಿಗಳ ತಾಣವಿದ್ದು ಈ ಸ್ಥಳಗಳಲ್ಲಿ ಮದ್ಯದ ಅಂಗಡಿ ತೆರೆಯುತ್ತಿರುವುದ ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿ ಕೂಡಲೆ ಅಬಕಾರಿ ಇಲಾಖೆ ಅಂಗಡಿಯ ಪರವಾನಗಿ ರದ್ದು ಪಡೆಸಬೇಕೆಂದು ಅವರು ಒತ್ತಾಯಿಸಿದರು.
ಅಧಿಕಾರಿಗಳು ನಿರ್ಲಕ್ಷ್ಯ ವ್ಯಕ್ತಪಡಿಸಿದರೆ ಉಗ್ರರೀತಿ ಹೋರಾಟ ನಡೆಸಲಾಗುವುದೆಂದು ಎಚ್ಚರಿಗೆ ನೀಡಿದರು. ಈ ಸಂದರ್ಭದಲ್ಲಿ ಬಡಾವಣೆಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…