ಕಲಬುರಗಿ: ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಘರ್ ವಾಪಸ್ ಬಗ್ಗೆ ಚರ್ಚೆ ನಡೆಯುತ್ತಿದೆ ಆದ್ರೆ ಅಧಿಕೃತವಾಗಿ ಪಾರ್ಟಿ ಬಿಟ್ಟು ಹೊಗ್ತೆನೆಂದು ಯಾರು ಹೇಳಿಲ್ಲ ನನಗೂ ಯಾವುದೆ ಕರೆ ಬಂದಿಲ್ಲ ಎಂದು ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಹೇಳಿದ್ದರು.
ಕಾಂಗ್ರೆಸ್ ನಿಂದ ಘರ್ ವಾಪಸ್ ಚರ್ಚೆ ವಿಚಾರ ಕಲಬುರಗಿಯಲ್ಲಿ ಮಾತನಾಡಿ ರಾಜಕೀಯ ಪಾರ್ಟಿಯಲ್ಲಿ ಒಂದು ಪಾರ್ಟಿಯಿಂದ ಇನ್ನೊಂದು ಪಾರ್ಟಿ ಸೇರಿದಾಗ ಹಳೆ ಕಾರ್ಯಕರ್ತರ ಮಧ್ಯೆ ಅಸಮಾಧಾನ ಇರುತ್ತೆ ಅದೇಲ್ಲಾ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು ಎಸ್ ಟಿ ಸೋಮಶೇಖರ್ ಗೆ ಯಡಿಯೂರಪ್ಪ ಬೊಮ್ಮಾಯಿ ಕರೆದು ಮಾತಾನಾಡಿ ಸಮಾಜಾಷಿಯಾಸಿದ್ದಾರೆ ನಾನು ಮುಂಬೈ ಟೀಮ್ ನಲ್ಲಿ ಮೊದಲಿನಿಂದಲು ಇಲ್ಲ ನಾವು ಮುಂಬೈ ಟೀಮ್ ಅಂತಾ ಯೂನಿಟಿ ಮಾಡಿಲ್ಲ ನಾವು ಯಡಿಯೂರಪ್ಪ ಟೀಮ್ ನಲ್ಲಿ ಇದ್ದಿವಿ ಎಂದರು.
ಪಾರ್ಟಿಯಿಂದ ಲೀಡರ್ ಹೊರ ಹೊದ್ರು ಮತದಾರರು ಹೋಗೊದಿಲ್ಲ ಬಿಜೆಪಿ ಮತ್ತೊಮ್ಮೆ 25 ಸೀಟ್ ಗೆಲ್ಲುವ ವಿಶ್ವಾಸ ಇದೆ ಚುನಾವಣೆ ಬಂದಾಗ ಎಲ್ಲಾ ಪಾರ್ಟಿಯವರು ಬೇರೆ ಬೇರೆ ಲೀಡರ್ ಗಳನ್ನ ಕರೆತರುವ ಪ್ರಯತ್ನ ನಡೆಯುತ್ತೆ ಎಂದರು.
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…
ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…