ಬೆಂಗಳೂರು; ಪೀಣ್ಯಾದ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರವು ಆಗಸ್ಟ್ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ವಿಕಲಚೇತನರಿಗಾಗಿ ತಮ್ಮ ಕೇಂದ್ರದಲ್ಲಿ ಹಮ್ಮಿಕೊಂಡಿದೆ.
ಎಸ್ಎಸ್ಎಲ್ಸಿ, ಐಟಿಐ, ಡಿಪ್ಲೊಮಾ, ಪಿಯುಸಿ, ಪದವಿ ಹೊಂದಿರುವ ವಿಕಲಚೇತನರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಘಿದೆ. ಅಭ್ಯರ್ಥಿಗಳು ತಮ್ಮ ಪರಿಚಯ ಪತ್ರದ ಜೊತೆಗೆ ಎಸ್ಎಸ್ಎಲ್ಸಿ ಅಂಕಪಟ್ಟಿಯ 3 ನಕಲು ಪ್ರತಿಗಳು, ಆಧಾರ್ / ಮತದಾರರ ಗುರುತಿನ ಚೀಟಿ / ಡ್ರೈವಿಂಗ್ ಲೈಸನ್ಸ್, ಗುರುತು ಪತ್ತೆಗಾಗಿ, ಪಾಸ್ಪೋರ್ಟ್ ಭಾವಚಿತ್ರ, ಅನುಭವ ಪ್ರಮಾಣಪತ್ರಗಳನ್ನು ತರಲು ಕೋರಿದೆ.
ಬೆಂಗಳೂರಿನ ಅನೇಕ ಪ್ರತಿಷ್ಟಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿವೆ. ಹೆಚ್ಚಿನ ಮಾಹಿತಿಗಾಗಿ ದಿವಾಕರ್ ಸಂಸ್ಥೆ ಸಂಯೋಜಕರು, ದೂರವಾಣಿ ಸಂಖ್ಯೆ: 080-28392907, ಶಿವಶಾಂತವೀರ್ ಸಂಸ್ಥೆಯ ಸಹಾಯಕ ನಿರ್ದೇಶಕರು, ಉದ್ಯೋಗ ಸಂಸ್ಥೆಯ ವಿಳಾಸ : ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ ನಂ. ಎ – 417, 1ನೇ ಬಿ. ಮೇನ್, 1 ನೇ ಕ್ರಾಸ್, 1ನೇ ಸ್ಟೇಜ್, ಪೀಣ್ಯ ಪೊಲೀಸ್ ಸ್ಟೇಷನ್ ಹಿಂಭಾಗ, ಬೆಂಗಳೂರು – 560058, ಹಾಗೂ ಇ-ಮೇಲ್ dydirvrch.blr-dget@gov.in, vrchblr.ka@gmail.com ನ್ನು ಸಂಪರ್ಕಿಸಬಹುದಾಗಿದೆ.
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…
ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…