ಬಿಸಿ ಬಿಸಿ ಸುದ್ದಿ

ಗ್ರಾಮೀಣ ಪ್ರದೇಶದಲ್ಲಿನ ಸ್ವಚ್ಛತಾಗಾರರ ಸುರಕ್ಷತೆ ಘನತೆ ಕುರಿತು3 ದಿನ ತರಬೇತಿ

ಕಲಬುರಗಿ; ನಗರದಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ರಾಜ್ ಸಂಸ್ಥೆಯ ಪ್ರಾದೇಶಿಕ ಕಚೇರಿಯಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಂಸ್ಥೆ , ಹಾಗೂ ಗ್ರಾಮೀಣಾಭೀವೃದ್ಧಿ ಪಂಚಾಯಾತ ರಾಜ ಇಲಾಖೆ ಮತ್ತು ಯುನಿಸೆಫ್ ಇವರ ಸಂಯುಕ್ತ ಆಶ್ರಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಗ್ರಾಮೀಣ ಪ್ರದೇಶದಲ್ಲಿನ ಸ್ವಚ್ಛತಾಗಾರರ ಸುರಕ್ಷತೆ ಮತು ಘನತೆ ಕುರಿತು3 ದಿನಗಳ ತರಬೇತುದಾರರ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇಂದಿನ ತರಬೇತಿ ಕಾಂiÀರ್iಕ್ರಮದ ಅದ್ಯಕ್ಷತೆ ವಹಿಸಿಕೊಂಡ ಅ.ನ.ಸಾ.ರಾಗ್ರ ಮತ್ತು ಪಂಚಾಯತ ರಾಜ ಸಂಸ್ಥೆ ಪ್ರಾದೇಶಿಕ ಕೇಂದ್ರದ ಉಪನೀರ್ದೇಶಕರಾದ ನಾಹೀದ ಅಂಜುಂರವರು ಸಸಿಗೆ ನೀರು ಹಾಕುವುದರ ಮೂಲಕ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಆಯುಕ್ತಾಲಾಯದ ಆಯುಕ್ತರಾದ ಪ್ರಿಯಾಂಕ ಮೇರಿ ಪ್ರಾನ್ಸಿಸ್, ಕಾರ್ಯಕ್ರಮವನ್ನುದ್ದೇಶಿಸಿ ವಿಡಿಯೋ ವರ್ಚುವಲ್ ಮಾತಾಡಿದರು.

ಇನ್ನೊರ್ವ ಅತಿಥಿಗಳಾದ. ಗಿರೀಶ್ ಕುಮಾರ್ UಓIಅಇಈ suಠಿಠಿoಡಿಣeಜ ಛಿoಟಿsuಟಣಚಿಟಿಣ ಏSಖಐPS ರವರು ಮಾತನಾಡಿದರು, ಕಲಬುರಗಿ ಜಿಲ್ಲಾ ಪಂಚಾಯತ ಯೋಜನಾ ನೀರ್ದೇಶಕರಾದÀ ಜಗದೇವಪ್ಪ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿv ತರಬೇತಿ ಕಾರ್ಯಕ್ರಮವನ್ನು ಫಲಪ್ರದವಾಗಲು ಎಲ್ಲರೂ ಸಹಕರಿಸಬೇಕೆಂದು ತಿಳಿಸಿದರು.

ತರಬೇತಿ ಕಾರ್ಯಕ್ರಮದÀಲ್ಲಿ ಸಂಸ್ಥೆಯ ಬೋಧಕರಾದ ಡಾ.ರಾಜು ಎಂ ರವರು ಅತಿಥಿ ಅದ್ಯಕ್ಷರುಗಳಿಗೆ ಸ್ವಾಗತ ಕೋರಿದರು. ಸಂಸ್ಥೆಯ ಬೋಧಕರಾದ ಶಿವಪುತ್ರಪ್ಪ ಗೋಬ್ಬೂರರವರು ನೀರೂಪಣೆ ಮಾಡಿದರು ಹಾಗೂ ಯುನಿಸೆಫ್ ಸಂಯೋಜಕರಾದ ಡಾ.ದಿಲೀಪ್ ಪ್ರಾಸ್ತಾವಿಕ ನುಡಿಯನ್ನು ನುಡಿದರು ಹಾಗೂ ವಂದನಾರ್ಪಣೆ ಮಾಡಿದರು.ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳಾದ ಅನೀಲಕುಮಾರ ಬೇವಿನಮರದ ಆಡಳಿತ ಮತ್ತು ಲೆಕ್ಕಾಧಿಕಾರಿಗಳು ,ಅರ್ಚನಾ ಹಾಗೂ ಅಶ್ವೀನಿ ಹಾಜರಿದ್ದರರು.

emedialine

Recent Posts

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

11 mins ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

51 mins ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

3 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

3 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

5 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

5 hours ago