ಕಲಬುರಗಿ; ನಗರದ ಮಹಾತ್ಮ ಬಸವೇಶ್ವರ ಕಾಲೋನಿಯಲ್ಲಿ ಶ್ರಾವಣ ಮಾಸದ ಅಂಗವಾಗಿ ಶ್ರೀ ದಾನಮ್ಮಾ ದೇವಿ ಮಹಾಪುರಾಣದಲ್ಲಿ ಬರುವ ಸನ್ನಿವೇಶ ತೋಟ್ಟಿಲು ಕಾರ್ಯವನ್ನು ಬಡಾವಣೆಯ ತಾಯಂದಿಯರಿಂದ ನಡೆಸಿಕೋಟ್ಟರು. ಶ್ರಿನಿವಾಸ ಸರಡಗಿಯ ಮಠದ ಶ್ರೀ ಷ ಬ್ರ ಡಾ.ರೇವಣಸಿದ್ದ ಶಿವಾಚಾರ್ಯರಿಂದ ಆರ್ಶಿವಚನ ನಿಡಿದರು.
ಬಸವೇಶ್ವರ ದೇವಸ್ಥಾನದ ಕಮಿಟಿಯ ಬಸವರಾಜ ಶೇಟಗಾರ, ಗುರುಸ್ವಾಮಿ, ವಿರುಪಾಕ್ಷಯ್ಯ ಮಠಪತಿ, ಶ್ರೀಕಾಂತ ಶೇಟ್ಟಿ, ಸಿದ್ದು ಡೋಂಗರಗಾಂವ, ಮನೋಹರ ಮಧುಗೋಳ, ಗಂಗಾಧರ ಸಿದ್ರಾಮಗೊಳ, ಸಿದ್ದು ಮಹಾಗಾಂವ ಸೇರಿದಂತೆ ಭಕ್ತಾದಿಗಳು ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…