ಕಲಬುರಗಿ; ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಕರ್ನಾಟಕ ನೃತ್ಯ ಸಂಗೀತ ಕಲಾ ಸಂಸ್ಥೆ ವತಿಯಿಂದ 77ನೇ ಸ್ವಾತಂತ್ರ್ಯ ಮಹೋತ್ಸವ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮವನ್ನು ಅಧೀಕ್ಷಕ ಅಭಿಯಂತರರಾದ ಡಾ.ಸುರೇಶ ಶರ್ಮಾ ಅವರು ಉದ್ಘಾಟಿಸಿದರು.
ಕಾಂಗ್ರೆಸ್ ಮುಖಂಡ ಲಿಂಗರಾಜ ತಾರಫೈಲ್, ಕಾರ್ಯಕ್ರಮ ಸಂಯೋಜಕ ಹಾಗೂ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಬಚ್ಚನ್, ಬಿಜೆಪಿ ಮುಖಂಡ ಲಕ್ಷ್ಮಣ ಮೂಲಭಾರತಿ, ಮುಖಂಡರಾದ ವಿಷ್ಣು ಎಲ್.ಬುಡಗು, ದತ್ತು ಹೈಯಾಳಕರ್, ದೇವಿಂದ್ರ ಕವಳೆಕರ್, ಯಶವಂತ ಸಜ್ಜನ, ಎಂ.ಎನ್.ಸುಗಂಧಿ ಇದ್ದರು.
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…