ಕಲಬುರಗಿ: ಕರ್ನಾಟಕ ಪ್ರದೇಶ ಕುರುಬಗೊಂಡ ಜಿಲ್ಲಾ ಶಾಖೆ ಹಾಗೂ ಕುರುಬಗೊಂಡ ನೌಕರರ ಸಂಘ ಜಿಲ್ಲಾ ಶಾಖೆ ಕಲಬುರಗಿ ಸಂಯುಕ್ತ ಆಶ್ರಯದಲ್ಲಿ 2022-23 ನೇ ಸಾಲಿನ ಕುರುಬಗೊಂಡ ಕಾಡುಕುರುಬ ಸಮಾಜದ ಪ್ರತಿಭಾವಂತ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ದ್ವಿತಿಯ ಪರೀಕ್ಷೆಯಲ್ಲಿ 85% ಕಿಂತ ಅಧಿಕ ಅಂಕಗಳಿಸಿದ ಸಮಾಜದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 15-08-2023 ರಿಂದ 25-08-2023 ರ ವರೆಗೆ ಕೊನೆಯ ದಿನಾಂಕವಾಗಿರುತ್ತದೆ.
ಜಿಲ್ಲಾ ಅಧ್ಯಕ್ಷರು ಯಲಗೊಂಡ ಹೀರೆಕುರುಬರ ಮೊ.ಸಂಖ್ಯೆ 9535860641, ತಾಲೂಕವಾರು ಸಂಪರ್ಕಿಸುವ ಮೊ.ಸಂಖ್ಯೆ, ಅಫಜಲಪೂರ ಅಧ್ಯಕ್ಷರ 9691635128, ಜೇವರ್ಗಿ ಅಧ್ಯಕ್ಷರ 9449834000, ಯಡ್ರಾಮಿ ಅಧ್ಯಕ್ಷರ 9902658258, ಚಿತ್ತಾಪೂರ ಅಧ್ಯಕ್ಷರ 9880973043, ಸೇಡಂ ಅಧ್ಯಕ್ಷರ 9880973043, ಚಿಂಚೋಳಿ ಅಧ್ಯಕ್ಷರ 9535860641, ಕಮಲಾಪೂರ ಅಧ್ಯಕ್ಷರ 8139958974, ಶಹಾಬಾದ ಅಧ್ಯಕ್ಷರ 9880973043, ಕಲಬುರಗಿ ಅಧ್ಯಕ್ಷರ 9986441182 ಇವರನ್ನು ಸಂರ್ಪಕಿಸಬೇಕೆಂದು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸಿ, ಮುಡಬುಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…