ಬಸವ ಪಂಚಮಿ ಕಾರ್ಯಕ್ರಮ ನಿಮಿತ್ತ ಮಕ್ಕಳಿಗೆ ಹಾಲು ವಿತರಣೆ

0
18

ಕಲಬುರಗಿ: ನಗರದ ಫಿಲ್ಟರ್ ಬೇಡ ಆಶ್ರಯ ಕಾಲೋನಿಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮೆಮೋರಿಯಲ್ ವೆಲ್ಫೇರ್ ಸೊಸೈಟಿ ಇವರಗಳ ಸಂಯುಕ್ತಾಶ್ರಯದಲ್ಲಿ ಬಸವ ಪಂಚಮಿ ಕಾರ್ಯಕ್ರಮ ನಿಮಿತ್ತ ಮಕ್ಕಳಿಗೆ ಹಾಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಡಾವಣೆಯ ಮುಖಂಡರಾದ ಸುಭಾಷ್, ಶಿವು, ಶರದಾಬಾಯಿ ದಯಾನಂದ, ಭಾರತಿ ಬಬಲಾದ್, ಸಂಸ್ಥೆಯ ಅಧ್ಯಕ್ಷೆ ರೇಖಾ ನಾಡಗೇರಿ ಸೇರಿದಂತೆ ಬಡಾವಣೆಯ ಮಹಿಳೆಯರು ಹಾಗೂ ಮಕ್ಕಳು ಇದ್ದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here