ಸುರಪುರ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ನಗರಸಭೆಯ ಪೌರಕಾರ್ಮಿಕರಿಗೆ ವಿಶೇಷ ಉಚಿತ ಕ್ಷೇತ್ರ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು,ನಗರಸಭೆಯ ಪೌರಾಯುಕ್ತ ಪ್ರೇಮ ಚಾಲ್ಸ್ ಇವರು ಅಧ್ಯಕ್ಷತೆಯಲ್ಲಿ ನಡೆದ ಶಿಬಿರವನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಉದ್ಘಾಟಿಸಿದರು, ಈ ಶಿಬಿರದಲ್ಲಿ 103 ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.
37 ಜನರಿಗೆ ರಕ್ತ ಪರೀಕ್ಷೆ ,34 ಜನರಿಗೆ ಮಧುಮೇಹ ಪರೀಕ್ಷೆ ನಡೆಸಲಾಯಿತ್ತು ಶರಣಪ್ಪ ಕೊಡೆಕಲ್, ಡಾ. ಹರ್ಷವರ್ಧನ ದಂತವೈದ್ಯರು, ಡಾ. ಉಮರ್ ಫಾರೂಕ್ ಚರ್ಮರೋಗ ತಜ್ಞರು, ಡಾ. ಮಕ್ಸುದ್ ಅಲಿ ಪಿಜಿಷಿಯನ್ ಮತ್ತು ಡಾ. ಮಲ್ಲಿಕಾರ್ಜುನ, ನಗರಸಭೆ ವ್ಯವಾಸ್ಥಾಪಕ ಯಲ್ಲಪ್ಪ ನಾಯಕ ವೇದಿಕೆ ಮೇಲಿದ್ದರು.
ಸುರೇಶ ಖಾದಿ ಕಾರ್ಯಕ್ರಮ ನಿರ್ವಹಿಸಿದರು, ಕಾರ್ಯಕ್ರಮದಲ್ಲಿ ಹಣಮಂತ ಎಲ್ ಡಿ ಸಿ ಇವರು ಕಾರ್ಯಕ್ರಮದ ವಂದರ್ನಾಪಣೆ ಮಾಡಿದರು, ಉಮಾಶಂಕರ ಔಷಧಿ ತಜ್ಞರು, ಅಶೋಕ ಪ್ರಯೋಗಶಾಲಾ ತಂತ್ರಜ್ಞರು ಶಮೀಮ್ ನೇತ್ರಾಧಿಕಾರಿಗಳು, ಜ್ಯೋತಿ ಏವೂರು & ಜ್ಯೋತಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು , ಸೈಯದ್ ಆರೋಗ್ಯ ನೀರಿಕ್ಷಣಾಧಿಕಾರಿಗಳು ,ಬಲಭೀಮ, ಗುರುಸ್ವಾಮಿ ಮತ್ತು ಶಿವಪುತ್ರ ನಗರ ಸಭೆಯ ನೈರ್ಮಲ್ಯ ಅಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…