ಅಲ್ಪಸಂಖ್ಯಾತರ ಸ್ಥಾಲರ್ ಶಿಫ್ ಸಮಸ್ಯೆ ಇತ್ಯಾರ್ಥಕ್ಕೆ ಆಗ್ರಹ

ಕಲಬುರಗಿ; ನಗರದ ಉತ್ತರ ಮತ್ತು ದಕ್ಷೀಣ ವ್ಯಾಪ್ತಿಯಲ್ಲಿ ಬರುವ ಮುಸ್ಲಿ ಸಮಯದಾಯದ ಕಾಲೇಜು ವಿದ್ಯಾರ್ಥಿಗಳಿಗೆ ಸರಕಾರದಿಂದ ಸಿಗುವ ಸ್ಥಾಲರ್ ಶಿಫ್ ಪಡೆಯಲು ತಮ್ಮ ವಿಧಾನಸೌಧದಲ್ಲಿರುವ ಮೈನಾರಿಟಿ ಕಛೇರಿಯಲ್ಲಿ ಫಾರ್ಮ ತುಂಬುವುದು ನಡೆಯುತ್ತಿದ್ದು, ಒಮ್ಮೊಮ್ಮೆ ಸರ್ವರ್ ಇರದೇ ಇರುವುದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಮತ್ತು ಸದರಿ ಇದರ ಕೊನೆಯ ದಿನಾಂಕದ ಅವಧಿ ವಿಸ್ತರಣೆ ಮಾಡಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚೀನ್ ಎಸ್. ಫರತಾಬಾದ ನೇತೃತ್ವದಲ್ಲಿ ಜಿಲ್ಲಾಧಿಕಾಗಿಗಳಿಗೆ ಮನವಿ ಸಲ್ಲಿಸಿದರು.

ಕಲಬುರಗಿ ನಗರದ ಉತ್ತರ ಮತ್ತು ದಕ್ಷೀಣ ವ್ಯಾಪ್ತಿಯಲ್ಲಿ ಬರುವ ಮುಸ್ಲಿಂ ಜನಾಂಗದವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ವಿವಿಧ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಸದರಿ ಇವರಿಗೆ ಕರ್ನಾಟಕ ಸರಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ಶಿಷ್ಯ ವೇತವನ್ನು ಪಡೆಯಲು ಈ ಮೊದಲು ಅವರವರ ಕಾಲೇಜುಗಳಲ್ಲಿ ಫಾರಂ ತುಂಬುವುದು ವಾಡಿಕೆ ಇರುತ್ತದೆ.

ಇದನ್ನು ಬದಲಾವಣೆ ಮಾಡಿ ಸದರಿ ಇಲ್ಲಿರುವ ವಿದ್ಯಾರ್ಥಿ/ವಿದ್ಯಾರ್ಥಿಯರಿಗೆ ವಿದ್ಯಾರ್ಥಿ ಶಿಷ್ಯ ವೇತನ ಪಡೆಯಬೇಕಾದರೇ ತಮ್ಮ ಕಛೇರಿಯ ಮೂರನೇ ಮಹಡಿಯಲ್ಲಿರುವ ಮೈನಾರಿಟಿ ಕಛೇರಿಗೆ ಬಂದು ಇಲ್ಲಿಯ ಗಣಕಯಂತ್ರದಲ್ಲಿ ಫಾರಂ ಭರ್ತಿ ಮಾಡಬೇಕೆಂದು ಹೊಸದಾಗಿ ನಿಯಮವನ್ನು ಮಾಡಿರುವುದರಿಂದ ಮುಸ್ಲಿಂ ಸಮಯದಾಯದ ಸಮಸ್ತ ವಿದ್ಯಾರ್ಥಿ/ವಿದ್ಯಾರ್ಥಿನಿಯರು ದಿನನಿತ್ಯ ಬೆಳಗ್ಗೆ 10:00 ಗಂಟೆಗೆ ಬಂದು ಸರತಿ ಸಾಲಿನಲ್ಲಿ ನಿಲ್ಲುವುದು ಮತ್ತು ಸರ್ವರ್ ಇಲ್ಲದೇ ಇರುವುದರಿಂದ ಹಾಗೂ ಕಛೇರಿಯಲ್ಲಿ ಯಾವುದೇ ರೀತಿಯ ಕುಡಿಯುವ ನೀರು, ಶೌಚಾಲಯ ಮತ್ತು ಇತರೇ ವ್ಯವಸ್ಥೆ ಇಲ್ಲದೇ ಇರುವುದರಿಂದ ವಿದ್ಯಾರ್ಥಿನಿಯರು ತೊಂದರೆ ಅನುಭವಿಸುತ್ತಿದ್ದಾರೆ ಮತ್ತು ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಶಿಷ್ಯ ವೇತನ ಪಡೆಯುವುದಕ್ಕಾಗಿ ಕಾಲೇಜು ರಜೆ ಹಾಕಿ ಅವರ ವಿದ್ಯಾಭ್ಯಾಸವು ಹಾಳುಗತ್ತಿದೆ ತಿಳಿದು ಬಂದಿರುತ್ತದೆ.

ವಿದ್ಯಾರ್ಥಿ ಶಿಷ್ಯ ವೇತನ ಪಡೆಯಲು ಕೊನೆಯ: 28ರಂದು ಆಜ್ಞೆ ಇರುತ್ತದೆ. ಕೂಡಲೇ ಇದನ್ನು ಬದಲಾವಣೆ ಮಾಡಿ, ದಿನಾಂಕ:5-09-2023 ರವರೆಗೆ ಕೊನೆಯ ದಿನಾಂಕವೆಂದು ಆಜ್ಞೆ ಹೊರಡಿಸಲು ಕರ್ನಾಟಕ ಸರ್ಕಾರಕ್ಕೆ ಈ ಮನವಿಯ ಬಗ್ಗೆ ಚರ್ಚಿಸಬೇಕು ಮತ್ತು ಸದರಿ ಕಾಲೇಜುಗಳಲ್ಲಿ ಓಡುತ್ತಿರುವ ವಿದ್ಯಾರ್ಥಿಗಳಿಗೆ ಅವರವರ ಕಾಲೇಜುಗಳಂದಲೇ ಶಿಷ್ಯ ವೇತನ ಪಡೆಯಲು ಫಾರಂಗಳನ್ನು ಹಾಗೂ ಆನ್‍ಲೈನ್ ಮೂಲಕ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸುರೇಶ ಹನಗುಡಿ, ಅಂಬು ಮಸ್ಕಿ, ಅಕ್ಷಯ, ನವೀನ, ಸಾಯಿಕುಮಾರ ಸಿಂಧೆ, ಪ್ರವೀಣ ಸಿಂಧ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420