ಸುರಪುರ: 2023ರ ಸುರಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಶಾಸಕರಾಗಿ ರಾಜಾ ವೆಂಕಟಪ್ಪ ನಾಯಕ ಅವರು ಗೆಲುವು ಸಾಧಿಸಿದಲ್ಲಿ ರುಕ್ಮಾಪುರ ಗ್ರಾಮದ ಕೊಟ್ಟೂರ ಬಸವೇಶ್ವರ ದೇವಸ್ಥಾನ ದಿಂದ ಕೂಡ್ಲಿಗಿ ತಾಲೂಕಿನ ಕೊಟ್ಟೂರ ಬಸವೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ತೆರಳುವುದಾಗಿ ಹರಕೆ ಹೊತ್ತಿದ್ದ ಹಿನ್ನೆಲೆಯಲ್ಲಿ ಶನಿವಾರ ರುಕ್ಮಾಪುರ ಗ್ರಾಮ ದಿಂದ ಅನೇಕರು ಪಾದಯಾತ್ರೆ ಆರಂಭಿಸಿದರು.
ಪಾದಯಾತ್ರೆಗೆ ಕಾಂಗ್ರೆಸ್ ಯುವ ಮುಖಂಡ ರಾಜಾ ಸುಷಾಂತ ನಾಯಕ ಭಾಗವಹಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸುರೇಶ ಸ್ವಾಮಿ,ಶರಣು ಸ್ವಾಮಿ,ಶಿವು ಸ್ವಾಮಿ,ಸೋಮಶೇಖರ ಗೋಗಿ,ಹಣಮಗೌಡ ದಳಪತಿ,ರವಿ ಬಡಗ,ಹಣಮಂತ್ರಾಯ ಮಾಲಿ ಪಾಟೀಲ,ಮಾನಪ್ಪ ಬೂದಿಹಾಳ ಇದ್ದರು.
ರಾಜಾ ವೆಂಕಟಪ್ಪ ನಾಯಕ ಅಭಿಮಾನಿಗಳಾದ ಭಾಗನಾಥ ಗುತ್ತೇದಾರ,ಪ್ರಭು ಕೊಳ್ಳಿ,ಶಿವು ಕುಂಬಾರ,ಶಿವನಗೌಡ ನವಿಲಗುಡ್ಡ ಹಾಗೂ ವಿರೇಶ ಚಿಲ್ಲಾಳ ಪಾದಯಾತ್ರೆ ಆರಂಭಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…