ಆಳಂದ; ತ್ರಿಮೂರ್ತಿ ತರುಣ ಮಂಡಲದ ವತಿಯಿಂದ ಪಟ್ಟಣದ ನಗರೇಶ್ವರ ರಾಮ ಮಂದಿರದಲ್ಲಿ ಅಗಸ್ಟ್ 31 ಗುರುವಾರ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು
ತ್ರೀಮೂರ್ತಿ ತರುಣ ಮಂಡಳಿ ಅಧ್ಯಕ್ಷ ಕಿಶೋರ ಕಲ್ಯಾಣರಾವ (ಸಂಗೋಳಗಿಕರ ) ಹಾಗೂ ಖಜಾಂಚಿ ಸುರೇಶ್ ಕುಲಕರ್ಣಿ ತಿಳಿಸಿದ್ದಾರೆ.
ಪಟ್ಟಣದ ಬ್ರಾಹ್ಮಣ ಬಡಾವಣೆಯ ರಾಮ ಮಂದಿರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬೆಳಗ್ಗೆ 7 ಕ್ಕೆ ರುದ್ರಾಭಿಷೇಕ ಹಾಗೂ ಶ್ರೀರಾಮ ದೇವರ ಅಭಿಷೇಕ, 9 ಕ್ಕೆ ಅಭಿಷೇಕ ಮಹಾ ಮಂಗಳಾರತಿ,11ಕ್ಕೆ ಶ್ರೀಗಳ ಭಾವಚಿತ್ರದ ಮೆರವಣಿಗೆ ಮ.1ಕ್ಕೆ ಮಹಾಪ್ರಸಾದ, ಸಂಜೆ 7ಕ್ಕೆ ಪಲ್ಲಕ್ಕಿ ಸೇವೆ ಹಾಗೂ ತೊಟ್ಟಿಲು ಸೇವೆ ಇರಲಿದೆ.ಭಕ್ತರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಆನಂದ ಗುಂಡೇರಾವ ಕುಲಕರ್ಣಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…