ಕಲಬುರಗಿ: ಪ್ರಚೋಧನಾಕಾರಿ ಭಾಷಣ ಮಾಡುವವರಿಗೆ ಒದ್ದು ಒಳಗೆ ಹಾಕಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಚಿತ್ತಾಪುರ ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಚಿತ್ತಾಪುರಕ್ಕೆ ಬಂದು ಪ್ರಚೋಧನಾಕಾರಿ ಭಾಷಣ ಮಾಡುವವರು ದೊಡ್ಡ ಕ್ರಾಂತಿಕಾರಿಗಳಾಗಿದ್ದಾರೇ. ಪೊಲೀಸರಿಗೆ ಕಾನೂನು ಇದೇ ಕೆಲವು ರೋಲ್ಸ್’ಗಳು ಇವೆ ಅದರ ಪ್ರಕಾರವೇ ಕ್ರಮಕೈಗೊಂಡು, ಕೂಡಲೇ ರೌಡಿಶಿಟರ್’ಗಳಿಗೂ ಕಂಟ್ರೋಲ್ ಮಾಡಿ ಎಂದು ಹೇಳಿದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…