ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಸುರೇಶ ಎಲ್. ಶರ್ಮಾಗೆ ಮುತ್ತಣ್ಣಾ ಎಂ. ಬಚ್ಚನ್ ಸನ್ಮಾನ ಮೂಲಕ emedialine - August 30, 2023 0 15 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ನಗರದ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಗುಣಭರವಸೆ ವೃತ್ತದ ಅಧೀಕ್ಷಕ ಇಂಜಿನಿಯರರಾಗಿ ಸುರೇಶ ಎಲ್. ಶರ್ಮಾ ಅವರು ಬುಧವಾರ ಅಧಿಕಾರ ವಹಿಸಿಕೋಂಡ ಹಿನ್ನೆಲೆಯಲ್ಲಿ ಅವರನ್ನು ಕರ್ನಾಟಕ ನೃತ್ಯ ಸಂಗೀತ ಕಲಾ ಸಂಸ್ಥೆಯ ಅಧ್ಯಕ್ಷ ಮುತ್ತಣ್ಣಾ ಎಂ. ಬಚ್ಚನ್ ಅವರು ಸನ್ಮಾನಿಸಿದರು.