ಬಿಸಿ ಬಿಸಿ ಸುದ್ದಿ

ಕರಾಟೆ ಸ್ಪರ್ಧೆಯಲ್ಲಿ ಪಂಕಜಕುಮಾರ ರಾಜ್ಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ ನೇರ ಸ್ಪರ್ಧೆಯಲ್ಲಿ ಕಲಬುರಗಿ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶರಣಬಸವೇಶ್ವರ ಶಾಲೆಯ ವಿದ್ಯಾರ್ಥಿ ಕು. ಪಂಕಜಕುಮಾರ ರಾಣಪ್ಪ ಸಂಗನ ರಾಜ್ಯ ಮಟಕ್ಕೆ ಆಯ್ಕೆಯಾಗಿದ್ದಾರೆ.

ಆಯ್ಕೆಯಾಗಿದ್ದ ಪ್ರಯುಕ್ತ ಕರಾಟೆ ಶಿಕ್ಷಕರಾದ ಶೈಲೇಶಕುಮಾರ ಹಾಗರಗಿ, ಅಖಿಲ ಕರ್ನಾಟಕ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಶಿವಶರಣಪ್ಪ ಬೊಮ್ಮ, ದೈಹಿಕ ಶಿಕ್ಷಣ ಶಿಕ್ಷಕ ಶಿವಶರಣಪ್ಪ ಮಂಟಾಳೆ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ದೊಡ್ಡಮನಿ, ಭಾರತ ಸ್ಕೌಟ್ ಮತ್ತು ಜಿಲ್ಲಾ ತರಬೇತಿ ಆಯುಕ್ತರಾದ ಅಮರೇಶ್ ಕೋರಿ, ಜಯಪ್ರಕಾಶ್ ಕಟ್ಟಿಮನಿ, ಜಿಲ್ಲಾ ಕಾರ್ಯದರ್ಶಿಗಳಾದ ಭೋಜನಗೌಡ, ಪೀರಪ್ಪ ಹೋಗೊಂಡ, ದಸರತ್, ಜಿಲ್ಲಾ ದೈಹಿಕ ಶಿಕ್ಷಣ ಅಧ್ಯಕ್ಷ ಎಂ ಜಿ ಬಿರಾದಾರ್, ಶಿವಪುತ್ರ ಅಸ್ತಿಗಿ, ಕಲಬುರಗಿ ದಕ್ಷಿಣ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪುತ್ರಪ್ಪ ಹೂಗಾರ್, ಕೃಷ್ಣ ಗೌಳಿ, ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಚೌವ್ಹಾಣ ಇವರು ಹರ್ಷ ವ್ಯಕ್ತಪಡಿಸಿರುತ್ತಾರೆ.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

57 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

20 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

20 hours ago