ಕಲಬುರಗಿ: ಮಹಾನಗರ ಪಾಲಿಕೆಯ ಉಪ ಆಯುಕ್ತರ ಕಚೇರಿಯಲ್ಲಿ ಪಾಲಿಕೆಯ ಉಪ ಆಯುಕ್ತರ ಸಮ್ಮುಖದಲ್ಲಿ, ಧನರಾಜ ಹೆಡಗಾಪೂರ ಆರೋಗ್ಯ ಹಾಗೂ ನೈರ್ಮಲ್ಯ ನಿರೀಕ್ಷಕ ಅವಿನಾಶ ಭಾಸ್ಕರ ಮತ್ತು ರಾಜು ಎಂಬುವರಿಂದ ಹಲ್ಲೆ ಮಾಡಿರುವುದು, ಎಂದು ಗುರುವಾರ ಸಮಾಜದ ಸಭೆಯಲ್ಲಿ ನೌಕರನ ಮೇಲೆ ಹಲ್ಲೆ ಮಾಡಿದವರನ್ನು ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಜಿಲ್ಲಾ ವೀರಶೈವ ಸಮಾಜ ಒತ್ತಾಯಿಸಿದೆ.
ಜಿಲ್ಲಾ ಅಧ್ಯಕ್ಷರಾದ ಅರುಣ ಕುಮಾರ ಪಾಟೀಲ , ಕಲ್ಯಾಣಪ್ಪ ಪಾಟೀಲ ಮಳಖೇಡ,ಉಪಾದ್ಯಕ್ಷರು, ಸಂಗಮೇಶ ನಾಗೇನಹಳ್ಳಿ, ಮಂಜು ರೆಡ್ಡಿ , ಶ್ರೀಶೈಲ, ಚಂದ್ರಶೇಖರ ತಳ್ಳಳ್ಳಿ , ರವಿ ಬಿರಾದಾರ,ಶ್ರೀ ಜಗನ್ನಾಥ ಪಟ್ಟಣಶೆಟ್ಟಿ , ಶರಣು ಖಾನಾಪುರ , ಶಿವಪುತ್ರಪ್ಪ ಡೆಂಕಿ, ಮತ್ತಿತರರು ಇದ್ದರು.
ಕ್ರಮಕ್ಕೆ ಒತ್ತಾಯಿಸಿ ಉಗ್ರ ಹೋರಾಟ ಮಾಡಲಾಗುವುದೆಂದು ತಿಳಿಸಿದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…