ಬಿಸಿ ಬಿಸಿ ಸುದ್ದಿ

ಕಾಮಗಾರಿ ಮುಗಿಸಿ ನೀರು ಸರಬರಾಜು ವ್ಯವಸ್ಥೆ ಮಾಡಿ; ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ನಗರ ನೀರು ಸರಬರಾಜು ಆಧುನಿಕರಣ ಯೋಜನೆಯ ಅಡಿಯಲ್ಲಿ ಕಲಬುರಗಿ ಮಹಾನಗರದ, ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ. 39 ಬಸವ ನಗರದಲ್ಲಿ ಹಾಟ್/ ಇಲಸರ್ 20 ಲಕ್ಷದ ಲೀಟರ್ ಮೇಲು ಮೇಲುಸ್ಥರದ ನೀರು ಸಂಗ್ರಹಗಾರ ಘಟಕದ ನಿರ್ಮಾಣವನ್ನು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಗುದಲ್ಲಿ ಪೂಜೆ ನರವೇರಿಸಿ ಮಾತನಾಡುತ್ತಾ ಅಧಿಕಾರಿಗಳಗ ಹಾಗೂ ಮೇ” ಎಲ್ ಆಡ್ ಟಿ ಕಂಪನಿಯ ಅಧಿಕಾರಿಗಳಗ ನೀರು ಸಂಗ್ರಹಣ ಘಟಕವನ್ನು ತೀವ್ರಗತಿಯಲ್ಲಿ ಕಾಮಗಾರಿ ಸಪೂರ್ಣಗೊಳಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ಸರಬರಾಜು ಮಾಡಬೇಕೆಂದು ಸೂಚಿಸಿದರು.

ಕೆಯುಐಡಿಎಫ್‍ಸಿಯ ಯೋಜನಾ ಅನಷ್ಠಾನ ಘಟಕ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶಿವಕುಮಾರ ಬಿ ಪಾಟೀಲ ರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಇದು 20 ಲಕ್ಷ ಲೀಟರ್ ನೀರು ಸಂಗ್ರಹಣ ಘಟಕವಾಗಿದ್ದು, ಸಮಾರು 3 ಸಾವಿರ ಕುಟುಂಬಗಳಿಗೆ ನೀರು ಸರಬರಾಜು ಮಾಡುವ ಸಾಮಥ್ರ್ಯ ಹೊಂದಿದ ಎಂದು ತಿಳುಸಿದರು.

ಈ ಕಾಮಗಾರಿಯು ಒಂದು ವರ್ಷದ ಒಳಗಡೆ ಪೂರ್ಣಗೊಳಿಸಿ ಇದರ ಮೂಲಕ ನೀರು ಸರಬರಾಜು ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗುವದು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ರೇಣುಕಾ ಹೋಳಕರ್, ಕಾಂಗ್ರೆಸ್ ಮುಖಂಡರಾದ ಲಿಂಗರಾಜ ಕಣ್ಣಿ, ಕೆಯುಐಡಿಎಫ್‍ಸಿಯ ಕಾರ್ಯಪಾಲಕ ಅಭಿಯಂತರಾದ ಧನರಾಜ ಲದ್ದೆ, ಕೆಯುಐಡಿಎಫ್ ಸಹಾಯಕ ಕಾರ್ಯಪಾಲಕ ಅಭಿಯಂತರಾದ ಸರೇಶ್, ಕೆಯುಐಡಿಎಫ್‍ಸಿ , ಸಹಾಯಕ ಅಭಿಯಂತರಾದ ಗಿರಿಶ್ ಪಿ. ಗದ್ದಾಲ್, ಸ್ಮೇಕ್ ಸಂಸ್ಥೆಯ ಸದಾನಂದ ಕಮಟಿ, ಮತ್ತು ಮೇ” ಎಲ್ ಆಡ್ ಟಿ ಕಂಪನಿ ಕಾಮಗಾರಿಯ ವ್ಯವಸ್ಥಾಪಕರಾದ ಕುಮಾರೇಸನ್ ಹಾಗೂ ರೇವಣಸಿದ್ದ ಭುಜಂಗೆ ಇದ್ದರು. ಈ ಕಾರ್ಯಕಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಮೇ” ಎಲ್ ಆಡ್ ಟಿ ಕಂಪನಿಯ ಸಾಮಾಜಿಕ ತಜ್ಞರಾದ ಲಿಂಗರಾಜ ಹಿರಾ ಅವರು ನಡೆಸಿಕೂಟ್ಟರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

8 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

8 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

8 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

8 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

9 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

10 hours ago